AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

Kichcha Sudeep | Aryavardhan Guruji: ಆರ್ಯವರ್ಧನ್​ ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದೆ. ಇದರಿಂದ ಅವರು ಆಗಾಗ ಟ್ರೋಲ್​ ಆಗುತ್ತಾರೆ.

TV9 Web
| Edited By: |

Updated on: Nov 06, 2022 | 3:35 PM

Share
‘ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಆರ್ಯವರ್ಧನ್​ ಗುರೂಜಿ ಅವರಿಗೆ ಸಿಕ್ಕಿತ್ತು. ಅಲ್ಲಿ ಪ್ರೇಕ್ಷಕರಿಂದ ಅಗತ್ಯ ವೋಟ್​ ಪಡೆದ ಅವರು ಟಿವಿ ಸೀಸನ್​ಗೂ ಕಾಲಿಟ್ಟರು.

Kichcha Sudeep laughs after listening Aryavardhan Guruji words in Bigg Boss Kannada Season 9

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಆರ್ಯವರ್ಧನ್​ ಗುರೂಜಿ ಅವರು ಹೆಚ್ಚು ಶೈನ್​ ಆಗುತ್ತಿದ್ದಾರೆ. ಅವರ ಮಾತುಗಳಿಂದಾಗಿ ಪ್ರತಿ ಸಂಚಿಕೆ ಕೂಡ ಹಾಸ್ಯಮಯವಾಗುತ್ತಿದೆ. ಕಿಚ್ಚ ಸುದೀಪ್​ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Kichcha Sudeep laughs after listening Aryavardhan Guruji words in Bigg Boss Kannada Season 9

2 / 5
ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

3 / 5
ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

4 / 5
‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ