AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

Kichcha Sudeep | Aryavardhan Guruji: ಆರ್ಯವರ್ಧನ್​ ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದೆ. ಇದರಿಂದ ಅವರು ಆಗಾಗ ಟ್ರೋಲ್​ ಆಗುತ್ತಾರೆ.

TV9 Web
| Edited By: |

Updated on: Nov 06, 2022 | 3:35 PM

Share
‘ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಆರ್ಯವರ್ಧನ್​ ಗುರೂಜಿ ಅವರಿಗೆ ಸಿಕ್ಕಿತ್ತು. ಅಲ್ಲಿ ಪ್ರೇಕ್ಷಕರಿಂದ ಅಗತ್ಯ ವೋಟ್​ ಪಡೆದ ಅವರು ಟಿವಿ ಸೀಸನ್​ಗೂ ಕಾಲಿಟ್ಟರು.

Kichcha Sudeep laughs after listening Aryavardhan Guruji words in Bigg Boss Kannada Season 9

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಆರ್ಯವರ್ಧನ್​ ಗುರೂಜಿ ಅವರು ಹೆಚ್ಚು ಶೈನ್​ ಆಗುತ್ತಿದ್ದಾರೆ. ಅವರ ಮಾತುಗಳಿಂದಾಗಿ ಪ್ರತಿ ಸಂಚಿಕೆ ಕೂಡ ಹಾಸ್ಯಮಯವಾಗುತ್ತಿದೆ. ಕಿಚ್ಚ ಸುದೀಪ್​ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Kichcha Sudeep laughs after listening Aryavardhan Guruji words in Bigg Boss Kannada Season 9

2 / 5
ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

3 / 5
ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

4 / 5
‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

5 / 5
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​