AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

Kichcha Sudeep | Aryavardhan Guruji: ಆರ್ಯವರ್ಧನ್​ ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದೆ. ಇದರಿಂದ ಅವರು ಆಗಾಗ ಟ್ರೋಲ್​ ಆಗುತ್ತಾರೆ.

TV9 Web
| Updated By: ಮದನ್​ ಕುಮಾರ್​|

Updated on: Nov 06, 2022 | 3:35 PM

Share
‘ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಆರ್ಯವರ್ಧನ್​ ಗುರೂಜಿ ಅವರಿಗೆ ಸಿಕ್ಕಿತ್ತು. ಅಲ್ಲಿ ಪ್ರೇಕ್ಷಕರಿಂದ ಅಗತ್ಯ ವೋಟ್​ ಪಡೆದ ಅವರು ಟಿವಿ ಸೀಸನ್​ಗೂ ಕಾಲಿಟ್ಟರು.

Kichcha Sudeep laughs after listening Aryavardhan Guruji words in Bigg Boss Kannada Season 9

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಆರ್ಯವರ್ಧನ್​ ಗುರೂಜಿ ಅವರು ಹೆಚ್ಚು ಶೈನ್​ ಆಗುತ್ತಿದ್ದಾರೆ. ಅವರ ಮಾತುಗಳಿಂದಾಗಿ ಪ್ರತಿ ಸಂಚಿಕೆ ಕೂಡ ಹಾಸ್ಯಮಯವಾಗುತ್ತಿದೆ. ಕಿಚ್ಚ ಸುದೀಪ್​ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Kichcha Sudeep laughs after listening Aryavardhan Guruji words in Bigg Boss Kannada Season 9

2 / 5
ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

3 / 5
ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

4 / 5
‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!