AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

Kichcha Sudeep | Aryavardhan Guruji: ಆರ್ಯವರ್ಧನ್​ ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದೆ. ಇದರಿಂದ ಅವರು ಆಗಾಗ ಟ್ರೋಲ್​ ಆಗುತ್ತಾರೆ.

TV9 Web
| Edited By: |

Updated on: Nov 06, 2022 | 3:35 PM

Share
‘ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​’ನಲ್ಲಿ ಸ್ಪರ್ಧಿಸುವ ಅವಕಾಶ ಆರ್ಯವರ್ಧನ್​ ಗುರೂಜಿ ಅವರಿಗೆ ಸಿಕ್ಕಿತ್ತು. ಅಲ್ಲಿ ಪ್ರೇಕ್ಷಕರಿಂದ ಅಗತ್ಯ ವೋಟ್​ ಪಡೆದ ಅವರು ಟಿವಿ ಸೀಸನ್​ಗೂ ಕಾಲಿಟ್ಟರು.

Kichcha Sudeep laughs after listening Aryavardhan Guruji words in Bigg Boss Kannada Season 9

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಆರ್ಯವರ್ಧನ್​ ಗುರೂಜಿ ಅವರು ಹೆಚ್ಚು ಶೈನ್​ ಆಗುತ್ತಿದ್ದಾರೆ. ಅವರ ಮಾತುಗಳಿಂದಾಗಿ ಪ್ರತಿ ಸಂಚಿಕೆ ಕೂಡ ಹಾಸ್ಯಮಯವಾಗುತ್ತಿದೆ. ಕಿಚ್ಚ ಸುದೀಪ್​ ಕೂಡ ಬಿದ್ದು ಬಿದ್ದು ನಕ್ಕಿದ್ದಾರೆ.

Kichcha Sudeep laughs after listening Aryavardhan Guruji words in Bigg Boss Kannada Season 9

2 / 5
ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

ಬಿಗ್​ ಬಾಸ್​ ಮನೆಗೆ ಕಾಲಿಡುವುದಕ್ಕೂ ಮುನ್ನವೇ ಆರ್ಯವರ್ಧನ್​ ಗುರೂಜಿ ಅವರು ಸಖತ್​ ಟ್ರೋಲ್​ ಆಗಿದ್ದರು. ಅವರು ನುಡಿಯುವ ಭವಿಷ್ಯವೇ ಬೇರೆ, ಅಸಲಿಗೆ ನಡೆಯುವುದೇ ಬೇರೆ. ಅನೇಕ ಸಂದರ್ಭಗಳಲ್ಲಿ ಹೀಗಾಗಿದ್ದುಂಟು.

3 / 5
ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

ಟ್ರೋಲ್​ ಆದರೂ ಕೂಡ ಆರ್ಯವರ್ಧನ್​ ಅವರು ತಮ್ಮ ಸಂಖ್ಯಾಶಾಸ್ತ್ರ ಮತ್ತು ಜೋತಿಷ್ಯದ ಬಗ್ಗೆ ಆಗಾಗ ಮಾತನಾಡುತ್ತಲೇ ಇರುತ್ತಾರೆ. ‘ಸೂಪರ್​ ಸಂಡೇ ವಿತ್​ ಸುದೀಪ’​ ಸಂಚಿಕೆಯಲ್ಲೂ ಅದು ಮುಂದುವರಿದಿದೆ.

4 / 5
‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

‘ಆಗಾಗ ನನ್ನನ್ನು ನವಗ್ರಹಗಳು ಮಾತಾಡಿಸುತ್ತವೆ. ನಾನು ಹೇಳಿದ್ದೆಲ್ಲವೂ ನಿಜವಾಗಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಹೇಳಿದ್ದು ಕೇಳಿ ಇಡೀ ಮನೆಮಂದಿ ನಕ್ಕಿದ್ದಾರೆ. ಸುದೀಪ್​ ಅವರಂತೂ ನಗು ತಡೆಯಲಾಗದೆ ನೆಲದ ಮೇಲೆ ಕುಳಿತಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್