AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಿಚ್ಚ ಸುದೀಪ್

Kichcha Sudeep-DKS: ನಟ ಕಿಚ್ಚು ಸುದೀಪ್ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on:Dec 17, 2023 | 9:39 PM

Share
ನಟ ಕಿಚ್ಚ ಸುದೀಪ್ ಅವರು ಇಂದು (ಡಿಸೆಂಬರ್ 17) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ.

ನಟ ಕಿಚ್ಚ ಸುದೀಪ್ ಅವರು ಇಂದು (ಡಿಸೆಂಬರ್ 17) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ.

1 / 7
ಸುದೀಪ್ ಮಾತ್ರವೇ ಅಲ್ಲದೆ ಅವರೊಟ್ಟಿಗೆ ನಿರ್ಮಾಪಕ ಕೆಪಿ ಶ್ರೀಕಾಂತ್, ಕೆಆರ್​ಜಿಯ ಕಾರ್ತಿಕ್ ಗೌಡ ಇನ್ನೂ ಹಲವರು ಒಟ್ಟಿಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

ಸುದೀಪ್ ಮಾತ್ರವೇ ಅಲ್ಲದೆ ಅವರೊಟ್ಟಿಗೆ ನಿರ್ಮಾಪಕ ಕೆಪಿ ಶ್ರೀಕಾಂತ್, ಕೆಆರ್​ಜಿಯ ಕಾರ್ತಿಕ್ ಗೌಡ ಇನ್ನೂ ಹಲವರು ಒಟ್ಟಿಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

2 / 7
ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಕಾರಣದಿಂದ ಸುದೀಪ್ ಹಾಗೂ ಅವರ ತಂಡ ಭೇಟಿ ಆಗಿರಲಿಲ್ಲ.

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಕಾರಣದಿಂದ ಸುದೀಪ್ ಹಾಗೂ ಅವರ ತಂಡ ಭೇಟಿ ಆಗಿರಲಿಲ್ಲ.

3 / 7
ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ಕೆಸಿಸಿ ಕ್ರಿಕೆಟ್ ಟೂರ್ನಿಮೆಂಟ್ ನಡೆಸುತ್ತಿದ್ದಾರೆ. ಕೆಸಿಸಿ ಟೂರ್ನಿಯ ಉದ್ಘಾಟನೆಯನ್ನು ಡಿಕೆಶಿ ಯಿಂದ ಉದ್ಘಾಟನೆ ಮಾಡಿಸಲಿದ್ದಾರೆ.

ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ಕೆಸಿಸಿ ಕ್ರಿಕೆಟ್ ಟೂರ್ನಿಮೆಂಟ್ ನಡೆಸುತ್ತಿದ್ದಾರೆ. ಕೆಸಿಸಿ ಟೂರ್ನಿಯ ಉದ್ಘಾಟನೆಯನ್ನು ಡಿಕೆಶಿ ಯಿಂದ ಉದ್ಘಾಟನೆ ಮಾಡಿಸಲಿದ್ದಾರೆ.

4 / 7
ಕೆಸಿಸಿ ಉದ್ಘಾಟನೆಗೆ ಡಿಕೆಶಿಯವರನ್ನು ಆಹ್ವಾನಿಸಲೆಂದು ಕಿಚ್ಚ ಸುದೀಪ್ ಹಾಗೂ ಕೆಸಿಸಿ ಆಯೋಜಕರ ತಂಡ ಇಂದು ಹೋಗಿತ್ತು.

ಕೆಸಿಸಿ ಉದ್ಘಾಟನೆಗೆ ಡಿಕೆಶಿಯವರನ್ನು ಆಹ್ವಾನಿಸಲೆಂದು ಕಿಚ್ಚ ಸುದೀಪ್ ಹಾಗೂ ಕೆಸಿಸಿ ಆಯೋಜಕರ ತಂಡ ಇಂದು ಹೋಗಿತ್ತು.

5 / 7
ಕೆಲವು ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರು ತಮ್ಮ ಹೊಸ ಮಾಲ್ ಉದ್ಘಾಟನೆಯನ್ನು ಕಿಚ್ಚ ಸುದೀಪ್ ಅವರಿಂದ ಮಾಡಿಸಿದ್ದರು.

ಕೆಲವು ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರು ತಮ್ಮ ಹೊಸ ಮಾಲ್ ಉದ್ಘಾಟನೆಯನ್ನು ಕಿಚ್ಚ ಸುದೀಪ್ ಅವರಿಂದ ಮಾಡಿಸಿದ್ದರು.

6 / 7
ಕಳೆದ ಚುನಾವಣೆಯಲ್ಲಿ ಸುದೀಪ್ ಬಿಜೆಪಿ ಪರವಹಿಸಿದ್ದರು, ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿದ್ದರು. ರಾಜಕೀಯವಾಗಿ ಭಿನ್ನ ಹಾದಿ ತುಳಿದಿದ್ದರು ಸಹ ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ.

ಕಳೆದ ಚುನಾವಣೆಯಲ್ಲಿ ಸುದೀಪ್ ಬಿಜೆಪಿ ಪರವಹಿಸಿದ್ದರು, ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿದ್ದರು. ರಾಜಕೀಯವಾಗಿ ಭಿನ್ನ ಹಾದಿ ತುಳಿದಿದ್ದರು ಸಹ ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ.

7 / 7

Published On - 9:38 pm, Sun, 17 December 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?