AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಿಚ್ಚ ಸುದೀಪ್

Kichcha Sudeep-DKS: ನಟ ಕಿಚ್ಚು ಸುದೀಪ್ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on:Dec 17, 2023 | 9:39 PM

Share
ನಟ ಕಿಚ್ಚ ಸುದೀಪ್ ಅವರು ಇಂದು (ಡಿಸೆಂಬರ್ 17) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ.

ನಟ ಕಿಚ್ಚ ಸುದೀಪ್ ಅವರು ಇಂದು (ಡಿಸೆಂಬರ್ 17) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ.

1 / 7
ಸುದೀಪ್ ಮಾತ್ರವೇ ಅಲ್ಲದೆ ಅವರೊಟ್ಟಿಗೆ ನಿರ್ಮಾಪಕ ಕೆಪಿ ಶ್ರೀಕಾಂತ್, ಕೆಆರ್​ಜಿಯ ಕಾರ್ತಿಕ್ ಗೌಡ ಇನ್ನೂ ಹಲವರು ಒಟ್ಟಿಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

ಸುದೀಪ್ ಮಾತ್ರವೇ ಅಲ್ಲದೆ ಅವರೊಟ್ಟಿಗೆ ನಿರ್ಮಾಪಕ ಕೆಪಿ ಶ್ರೀಕಾಂತ್, ಕೆಆರ್​ಜಿಯ ಕಾರ್ತಿಕ್ ಗೌಡ ಇನ್ನೂ ಹಲವರು ಒಟ್ಟಿಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

2 / 7
ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಕಾರಣದಿಂದ ಸುದೀಪ್ ಹಾಗೂ ಅವರ ತಂಡ ಭೇಟಿ ಆಗಿರಲಿಲ್ಲ.

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಕಾರಣದಿಂದ ಸುದೀಪ್ ಹಾಗೂ ಅವರ ತಂಡ ಭೇಟಿ ಆಗಿರಲಿಲ್ಲ.

3 / 7
ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ಕೆಸಿಸಿ ಕ್ರಿಕೆಟ್ ಟೂರ್ನಿಮೆಂಟ್ ನಡೆಸುತ್ತಿದ್ದಾರೆ. ಕೆಸಿಸಿ ಟೂರ್ನಿಯ ಉದ್ಘಾಟನೆಯನ್ನು ಡಿಕೆಶಿ ಯಿಂದ ಉದ್ಘಾಟನೆ ಮಾಡಿಸಲಿದ್ದಾರೆ.

ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ಕೆಸಿಸಿ ಕ್ರಿಕೆಟ್ ಟೂರ್ನಿಮೆಂಟ್ ನಡೆಸುತ್ತಿದ್ದಾರೆ. ಕೆಸಿಸಿ ಟೂರ್ನಿಯ ಉದ್ಘಾಟನೆಯನ್ನು ಡಿಕೆಶಿ ಯಿಂದ ಉದ್ಘಾಟನೆ ಮಾಡಿಸಲಿದ್ದಾರೆ.

4 / 7
ಕೆಸಿಸಿ ಉದ್ಘಾಟನೆಗೆ ಡಿಕೆಶಿಯವರನ್ನು ಆಹ್ವಾನಿಸಲೆಂದು ಕಿಚ್ಚ ಸುದೀಪ್ ಹಾಗೂ ಕೆಸಿಸಿ ಆಯೋಜಕರ ತಂಡ ಇಂದು ಹೋಗಿತ್ತು.

ಕೆಸಿಸಿ ಉದ್ಘಾಟನೆಗೆ ಡಿಕೆಶಿಯವರನ್ನು ಆಹ್ವಾನಿಸಲೆಂದು ಕಿಚ್ಚ ಸುದೀಪ್ ಹಾಗೂ ಕೆಸಿಸಿ ಆಯೋಜಕರ ತಂಡ ಇಂದು ಹೋಗಿತ್ತು.

5 / 7
ಕೆಲವು ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರು ತಮ್ಮ ಹೊಸ ಮಾಲ್ ಉದ್ಘಾಟನೆಯನ್ನು ಕಿಚ್ಚ ಸುದೀಪ್ ಅವರಿಂದ ಮಾಡಿಸಿದ್ದರು.

ಕೆಲವು ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರು ತಮ್ಮ ಹೊಸ ಮಾಲ್ ಉದ್ಘಾಟನೆಯನ್ನು ಕಿಚ್ಚ ಸುದೀಪ್ ಅವರಿಂದ ಮಾಡಿಸಿದ್ದರು.

6 / 7
ಕಳೆದ ಚುನಾವಣೆಯಲ್ಲಿ ಸುದೀಪ್ ಬಿಜೆಪಿ ಪರವಹಿಸಿದ್ದರು, ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿದ್ದರು. ರಾಜಕೀಯವಾಗಿ ಭಿನ್ನ ಹಾದಿ ತುಳಿದಿದ್ದರು ಸಹ ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ.

ಕಳೆದ ಚುನಾವಣೆಯಲ್ಲಿ ಸುದೀಪ್ ಬಿಜೆಪಿ ಪರವಹಿಸಿದ್ದರು, ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿದ್ದರು. ರಾಜಕೀಯವಾಗಿ ಭಿನ್ನ ಹಾದಿ ತುಳಿದಿದ್ದರು ಸಹ ಇಬ್ಬರ ನಡುವೆ ಒಳ್ಳೆಯ ಗೆಳೆತನ ಇದೆ.

7 / 7

Published On - 9:38 pm, Sun, 17 December 23

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್