ಕಿಚ್ಚ ಸುದೀಪ್ ತಾಯಿ ನಿಧನ: ಇಲ್ಲಿದೆ ನೋಡಿ ತಾಯಿ-ಮಗನ ಬಾಂಧವ್ಯದ ಚಿತ್ರಗಳು

Kichcha Sudeep: ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಇಂದು (ಅಕ್ಟೋಬರ್ 20) ಮುಂಜಾನೆ ನಿಧನ ಹೊಂದಿದ್ದಾರೆ. ಸುದೀಪ್ ಅವರಿಗೆ ತಾಯಿಯೊಟ್ಟಿಗೆ ಅತ್ಯಾಪ್ತ ಬಂಧವಿತ್ತು. ಸುದೀಪ್ ಅವರ ತಾಯಿಯ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

|

Updated on: Oct 20, 2024 | 9:39 AM

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

1 / 6
ಸುದೀಪ್ ಅವರ ತಾಯಿಯವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ.

ಸುದೀಪ್ ಅವರ ತಾಯಿಯವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ.

2 / 6
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರಾಗಿದ್ದರು. ತುಳು ಅವರ ಮಾತೃಭಾಷೆಯಾಗಿತ್ತು. ಈ ಬಗ್ಗೆ ಸುದೀಪ್ ಹಿಂದೆ ಹೇಳಿಕೊಂಡಿದ್ದರು.

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರಾಗಿದ್ದರು. ತುಳು ಅವರ ಮಾತೃಭಾಷೆಯಾಗಿತ್ತು. ಈ ಬಗ್ಗೆ ಸುದೀಪ್ ಹಿಂದೆ ಹೇಳಿಕೊಂಡಿದ್ದರು.

3 / 6
ಆಗಾಗ್ಗೆ ಕೆಲವು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಸುದೀಪ್​ರ ತಾಯಿ ಭಾಗವಹಿಸುತ್ತಿದ್ದರು. ಸುದೀಪ್ ಲಾಂಚ್ ಮಾಡಿದ ಸಹೋದರಿಯ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಅವರು ಬಂದಿದ್ದರು.

ಆಗಾಗ್ಗೆ ಕೆಲವು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಸುದೀಪ್​ರ ತಾಯಿ ಭಾಗವಹಿಸುತ್ತಿದ್ದರು. ಸುದೀಪ್ ಲಾಂಚ್ ಮಾಡಿದ ಸಹೋದರಿಯ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಅವರು ಬಂದಿದ್ದರು.

4 / 6
ಸುದೀಪ್ ಅವರು ತಾಯಿಯೊಂದಿಗೆ ಬಹಳ ಆತ್ಮೀಯ ಬಂಧ ಹೊಂದಿದ್ದರು. ಸುದೀಪ್​ರ ತಾಯಿಯವರು ಅವರೊಡನೆ ಜೆಪಿ ನಗರದ ನಿವಾಸದಲ್ಲಿಯೇ ನೆಲೆಸಿದ್ದರು.

ಸುದೀಪ್ ಅವರು ತಾಯಿಯೊಂದಿಗೆ ಬಹಳ ಆತ್ಮೀಯ ಬಂಧ ಹೊಂದಿದ್ದರು. ಸುದೀಪ್​ರ ತಾಯಿಯವರು ಅವರೊಡನೆ ಜೆಪಿ ನಗರದ ನಿವಾಸದಲ್ಲಿಯೇ ನೆಲೆಸಿದ್ದರು.

5 / 6
ಸುದೀಪ್​ರ ತಾಯಿಯ ಪಾರ್ಥಿವ ಶರೀರವನ್ನು 11 ಗಂಟೆ ವೇಳೆಗೆ ಜೆಪಿ ನಗರ ನಿವಾಸಕ್ಕೆ ಕರೆತರಲಾಗುವುದು, ಸುದೀಪ್ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಸಹ ಮಾಡಲಾಗಿದೆ.

ಸುದೀಪ್​ರ ತಾಯಿಯ ಪಾರ್ಥಿವ ಶರೀರವನ್ನು 11 ಗಂಟೆ ವೇಳೆಗೆ ಜೆಪಿ ನಗರ ನಿವಾಸಕ್ಕೆ ಕರೆತರಲಾಗುವುದು, ಸುದೀಪ್ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಸಹ ಮಾಡಲಾಗಿದೆ.

6 / 6
Follow us
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್