AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಿಸಿದ ಸುದೀಪ್

Kichcha Sudeep: ನಟ ಕಿಚ್ಚ ಸುದೀಪ್​ರ ಹೊಸ ಸಿನಿಮಾದ ಚಿತ್ರೀಕರಣ ಮಹಾಬಲಿಪುರಂನಲ್ಲಿ ನಡೆಯುತ್ತಿದ್ದು, ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಇಲ್ಲಿದೆ ಚಿತ್ರಗಳು.

ಮಂಜುನಾಥ ಸಿ.
|

Updated on: Oct 10, 2023 | 10:40 PM

Share
ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

1 / 5
ಮಹಾಬಲಿಪುರಂನಲ್ಲಿ ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ.

ಮಹಾಬಲಿಪುರಂನಲ್ಲಿ ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ.

2 / 5
ಸಿನಿಮಾ ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

ಸಿನಿಮಾ ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

3 / 5
ಉಗ್ರಂ ಮಂಜು ಹುಟ್ಟುಹಬ್ಬವನ್ನು ಸುದೀಪ್ ರ ಹೊಸ ಸಿನಿಮಾದ ಸೆಟ್​ನಲ್ಲಿ ಆಚರಿಸಲಾಗಿದೆ.

ಉಗ್ರಂ ಮಂಜು ಹುಟ್ಟುಹಬ್ಬವನ್ನು ಸುದೀಪ್ ರ ಹೊಸ ಸಿನಿಮಾದ ಸೆಟ್​ನಲ್ಲಿ ಆಚರಿಸಲಾಗಿದೆ.

4 / 5
ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ಉಗ್ರಂ ಮಂಜು ಅವರು ಸೆಟ್​ನಲ್ಲಿ ಕೇಕ್ ಕತ್ತರಿಸಿದ್ದಾರೆ.

ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ಉಗ್ರಂ ಮಂಜು ಅವರು ಸೆಟ್​ನಲ್ಲಿ ಕೇಕ್ ಕತ್ತರಿಸಿದ್ದಾರೆ.

5 / 5
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು