AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಿಸಿದ ಸುದೀಪ್

Kichcha Sudeep: ನಟ ಕಿಚ್ಚ ಸುದೀಪ್​ರ ಹೊಸ ಸಿನಿಮಾದ ಚಿತ್ರೀಕರಣ ಮಹಾಬಲಿಪುರಂನಲ್ಲಿ ನಡೆಯುತ್ತಿದ್ದು, ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಇಲ್ಲಿದೆ ಚಿತ್ರಗಳು.

ಮಂಜುನಾಥ ಸಿ.
|

Updated on: Oct 10, 2023 | 10:40 PM

Share
ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

1 / 5
ಮಹಾಬಲಿಪುರಂನಲ್ಲಿ ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ.

ಮಹಾಬಲಿಪುರಂನಲ್ಲಿ ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ.

2 / 5
ಸಿನಿಮಾ ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

ಸಿನಿಮಾ ಸೆಟ್​ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

3 / 5
ಉಗ್ರಂ ಮಂಜು ಹುಟ್ಟುಹಬ್ಬವನ್ನು ಸುದೀಪ್ ರ ಹೊಸ ಸಿನಿಮಾದ ಸೆಟ್​ನಲ್ಲಿ ಆಚರಿಸಲಾಗಿದೆ.

ಉಗ್ರಂ ಮಂಜು ಹುಟ್ಟುಹಬ್ಬವನ್ನು ಸುದೀಪ್ ರ ಹೊಸ ಸಿನಿಮಾದ ಸೆಟ್​ನಲ್ಲಿ ಆಚರಿಸಲಾಗಿದೆ.

4 / 5
ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ಉಗ್ರಂ ಮಂಜು ಅವರು ಸೆಟ್​ನಲ್ಲಿ ಕೇಕ್ ಕತ್ತರಿಸಿದ್ದಾರೆ.

ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ಉಗ್ರಂ ಮಂಜು ಅವರು ಸೆಟ್​ನಲ್ಲಿ ಕೇಕ್ ಕತ್ತರಿಸಿದ್ದಾರೆ.

5 / 5
Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ