AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep Remuneration: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ರಾಜೇಶ್ ದುಗ್ಗುಮನೆ
|

Updated on:Oct 14, 2024 | 10:41 AM

Share
‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

1 / 5
ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

2 / 5
ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

4 / 5
ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

5 / 5

Published On - 10:32 am, Mon, 14 October 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್