Kichcha Sudeep Remuneration: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

|

Updated on:Oct 14, 2024 | 10:41 AM

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

1 / 5
ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

2 / 5
ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

4 / 5
ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

5 / 5

Published On - 10:32 am, Mon, 14 October 24

Follow us
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್