AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep Remuneration: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ರಾಜೇಶ್ ದುಗ್ಗುಮನೆ
|

Updated on:Oct 14, 2024 | 10:41 AM

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

1 / 5
ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

2 / 5
ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

4 / 5
ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

5 / 5

Published On - 10:32 am, Mon, 14 October 24

Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ