AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep Remuneration: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ರಾಜೇಶ್ ದುಗ್ಗುಮನೆ
|

Updated on:Oct 14, 2024 | 10:41 AM

Share
‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಕಿಚ್ಚ’ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಅವರು ಈ ಸೀಸನ್ ಬಳಿಕ ಅವರು ಶೋ ತೊರೆಯೋ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

1 / 5
ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

ಸುದೀಪ್ ಬಿಗ್ ಬಾಸ್​ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ಅವರು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್​ನಲ್ಲಿ ಅವರು ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರೋ ಪ್ರೀತಿಯನ್ನು ತೋರಿಸುತ್ತದೆ.

2 / 5
ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

ಈ ಮೊದಲು ಐದು ಸೀಸನ್​ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್​ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂಪಾಯಿ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್​ಗೆ ಅವರು ನಾಲ್ಕು ಕೋಟಿ ರೂಪಾಯಿ ಪಡೆದಂತೆ ಆಗುತ್ತದೆ.

3 / 5
‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಗಾಗಿ ಸುದೀಪ್ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲೀ, ಕಲರ್ಸ್ ವಾಹಿನಿಯ ಕಡೆಯಿಂದಾಗಲೀ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

4 / 5
ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟ ಆಗುತ್ತದೆ. ಅವರಿಂದಲೇ ಶೋನ ಟಿಆರ್​ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋನ ವರ್ಚಸ್ಸು ಕಡಿಮೆ ಆಗೋ ಭಯ ಶುರುವಾಗಿದೆ.

5 / 5

Published On - 10:32 am, Mon, 14 October 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್