AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ; ಇಲ್ಲಿವೆ ಫೋಟೋಸ್

ಕಿಚ್ಚ ಸುದೀಪ್ ಅವರ ಮನೆಯಲ್ಲಿ ಸದ್ದಿಲ್ಲದೆ ಮದುವೆ ಸಂಭ್ರಮ ಜೋರಾಗಿದೆ. ಅರಿಶಿಣ ಶಾಸ್ತ್ರ ನಡೆದಿದ್ದು, ಡಿಸೆಂಬರ್ 4ರಂದು ಪ್ಯಾಲೆಸ್ ಗ್ರೌಂಡ್​ನಲ್ಲಿ ರಿಸೆಪ್ಶನ್ ನಡೆಯಲಿದೆ. ಹಾಗಾದರೆ ವಿವಾಹ ಆಗಿದ್ದು ಯಾರು? ಮದುವೆ ಆಗುತ್ತಿರೋದು ಯಾರು? ಆ ಬಗ್ಗೆ ಇಲ್ಲಿ ಇದೆ ವಿವರ .

ರಾಜೇಶ್ ದುಗ್ಗುಮನೆ
|

Updated on: Dec 03, 2025 | 12:53 PM

Share
ಕನ್ನಡದ ಸ್ಟಾರ್ ಹೀರೋ ಕಿಚ್ಚ ಸುದೀಪ್ ಮನೆಯಲ್ಲಿ ಈಗ ಮದುವೆ ಸಂಭ್ರಮ. ಹಾಗಂತ ಸುದೀಪ್ ಮಗಳು ಸಾನ್ವಿ ಸೈಲೆಂಟ್ ಆಗಿ ಮದುವೆ ಆಗುತ್ತಿದ್ದಾರೆ ಎಂದುಕೊಳ್ಳಬೇಡಿ. ಸುದೀಪ್ ಅಕ್ಕ ಸುರೇಖಾ ಅವರ ಮಗ ತಾರಣ್ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕನ್ನಡದ ಸ್ಟಾರ್ ಹೀರೋ ಕಿಚ್ಚ ಸುದೀಪ್ ಮನೆಯಲ್ಲಿ ಈಗ ಮದುವೆ ಸಂಭ್ರಮ. ಹಾಗಂತ ಸುದೀಪ್ ಮಗಳು ಸಾನ್ವಿ ಸೈಲೆಂಟ್ ಆಗಿ ಮದುವೆ ಆಗುತ್ತಿದ್ದಾರೆ ಎಂದುಕೊಳ್ಳಬೇಡಿ. ಸುದೀಪ್ ಅಕ್ಕ ಸುರೇಖಾ ಅವರ ಮಗ ತಾರಣ್ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ತಾರಿಣಿ ಹೆಸರಿನ ಹುಡುಗಿಯನ್ನು ತಾರಣ್ ಕೈ ಹಿಡಿದಿದ್ದಾರೆ. ವಿವಾಹಕ್ಕೂ ಮೊದಲು ಅರಿಶಿಣ ಶಾಸ್ತ್ರ ನಡೆದಿದೆ. ಕುಟುಂಬದವರು ಮಾತ್ರ ಇದರಲ್ಲಿ ಭಾಗಿ ಆಗಿದ್ದರು. ತಾಯಿ ನಿಧನದ ನಂತರ ಕಿಚ್ಚನ ಮನೆಯಲ್ಲಿ ನಡೆದ ಮೊದಲ ಶುಭಕಾರ್ಯ ಇದು.

ತಾರಿಣಿ ಹೆಸರಿನ ಹುಡುಗಿಯನ್ನು ತಾರಣ್ ಕೈ ಹಿಡಿದಿದ್ದಾರೆ. ವಿವಾಹಕ್ಕೂ ಮೊದಲು ಅರಿಶಿಣ ಶಾಸ್ತ್ರ ನಡೆದಿದೆ. ಕುಟುಂಬದವರು ಮಾತ್ರ ಇದರಲ್ಲಿ ಭಾಗಿ ಆಗಿದ್ದರು. ತಾಯಿ ನಿಧನದ ನಂತರ ಕಿಚ್ಚನ ಮನೆಯಲ್ಲಿ ನಡೆದ ಮೊದಲ ಶುಭಕಾರ್ಯ ಇದು.

2 / 5
ಈಗಾಗಲೇ ಶ್ರೀಲಂಕಾದಲ್ಲಿ ತಾರಣ್ ಹಾಗೂ ತಾರಿಣಿ ಡೆಸ್ಟಿನೇಷನ್ ಮದುವೆ ಆಗಿದ್ದಾರೆ. ನವ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ.ಡಿಸೆಂಬರ್ 4ರಂದು ಪ್ಯಾಲೇಸ್ ಗ್ರೌಂಡ್ ಚಾಮರವಜ್ರದಲ್ಲಿ ಮದುವೆ ರಿಸೆಪ್ಶನ್ ಇದೆ. ಸಂಜೆ 7 ಗಂಟೆ ಬಳಿಕ ಕಾರ್ಯಕ್ರಮ ಆರಂಭ ಆಗುತ್ತದೆ.

ಈಗಾಗಲೇ ಶ್ರೀಲಂಕಾದಲ್ಲಿ ತಾರಣ್ ಹಾಗೂ ತಾರಿಣಿ ಡೆಸ್ಟಿನೇಷನ್ ಮದುವೆ ಆಗಿದ್ದಾರೆ. ನವ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ.ಡಿಸೆಂಬರ್ 4ರಂದು ಪ್ಯಾಲೇಸ್ ಗ್ರೌಂಡ್ ಚಾಮರವಜ್ರದಲ್ಲಿ ಮದುವೆ ರಿಸೆಪ್ಶನ್ ಇದೆ. ಸಂಜೆ 7 ಗಂಟೆ ಬಳಿಕ ಕಾರ್ಯಕ್ರಮ ಆರಂಭ ಆಗುತ್ತದೆ.

3 / 5
ಕಿಚ್ಚ ಸುದೀಪ್ ಹಾಗೂ ಸುದೀಪ್ ಪತ್ನಿ ಪ್ರಿಯಾ ಮಗಳು ಸಾನ್ವಿಗೆ ಅರಿಶಿಣ ಹಚ್ಚುತ್ತಿರುವ ಫೋಟೋ ವೈರಲ್ ಆಗಿದೆ. ಹೀಗಾಗಿ, ಕೆಲವರು ಶಾನ್ವಿ ಮದುವೆ ಎಂದು ಸುದ್ದಿ ಹಬ್ಬಿಸಿದ್ದರು. ಆದರೆ, ಅದು ಫೇಕ್ ನ್ಯೂಸ್.

ಕಿಚ್ಚ ಸುದೀಪ್ ಹಾಗೂ ಸುದೀಪ್ ಪತ್ನಿ ಪ್ರಿಯಾ ಮಗಳು ಸಾನ್ವಿಗೆ ಅರಿಶಿಣ ಹಚ್ಚುತ್ತಿರುವ ಫೋಟೋ ವೈರಲ್ ಆಗಿದೆ. ಹೀಗಾಗಿ, ಕೆಲವರು ಶಾನ್ವಿ ಮದುವೆ ಎಂದು ಸುದ್ದಿ ಹಬ್ಬಿಸಿದ್ದರು. ಆದರೆ, ಅದು ಫೇಕ್ ನ್ಯೂಸ್.

4 / 5
ಸದ್ಯ ಸಾನ್ವಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಅರಿಶಿನ ಶಾಸ್ತ್ರದ ಫೋಟೋಸ್ ಹಂಚಿಕೊಂಡಿದ್ದಾರೆ. ಸಾನ್ವಿ ಅವರು ಅದ್ಭುತವಾಗಿ ಹಾಡುತ್ತಾರೆ. ಅನೇಕ ಸಿನಿಮಾ ಹಾಡುಗಳಿಗೆ ಅವರು ಧ್ವನಿ ಆಗಿದ್ದಾರೆ. ಗಾಯಕಿ ಆಗಿ ಚಿತ್ರರಂಗದಲ್ಲಿ ಅವರು ಮುಂದುವರಿಯೋ ಸಾಧ್ಯತೆ ಇದೆ.

ಸದ್ಯ ಸಾನ್ವಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಅರಿಶಿನ ಶಾಸ್ತ್ರದ ಫೋಟೋಸ್ ಹಂಚಿಕೊಂಡಿದ್ದಾರೆ. ಸಾನ್ವಿ ಅವರು ಅದ್ಭುತವಾಗಿ ಹಾಡುತ್ತಾರೆ. ಅನೇಕ ಸಿನಿಮಾ ಹಾಡುಗಳಿಗೆ ಅವರು ಧ್ವನಿ ಆಗಿದ್ದಾರೆ. ಗಾಯಕಿ ಆಗಿ ಚಿತ್ರರಂಗದಲ್ಲಿ ಅವರು ಮುಂದುವರಿಯೋ ಸಾಧ್ಯತೆ ಇದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ