AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರ ಟೆಂಪ್ರೇಚರ್ ಹೆಚ್ಚಿಸುವ ಲುಕ್​ನಲ್ಲಿ ‘ಕೋಟಿಗೊಬ್ಬ 3’ ಬೆಡಗಿ; ಇಲ್ಲಿವೆ ಫೋಟೋಗಳು

Kichcha Sudeep starrer Kotigobba 3 actress Shraddha Das raise temperature in saree: 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶ್ರದ್ಧಾ ದಾಸ್ ಕಾಣಿಸಿಕೊಂಡಿದ್ದರು. ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

ರಾಜೇಶ್ ದುಗ್ಗುಮನೆ
| Edited By: |

Updated on:Apr 02, 2026 | 9:46 PM

Share
ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

1 / 6
ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

2 / 6
ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.

ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.

3 / 6
ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

4 / 6
ಶ್ರದ್ಧಾ ದಾಸ್

ಶ್ರದ್ಧಾ ದಾಸ್

5 / 6
ಶ್ರದ್ಧಾ ದಾಸ್

ಶ್ರದ್ಧಾ ದಾಸ್

6 / 6

Published On - 5:10 pm, Mon, 9 May 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!