AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಗೇಜ್​ಮೆಂಟ್ ಮಾಡಿಕೊಂಡ ‘ವಿಕ್ರಾಂತ್ ರೋಣ’ ನಟಿ ನೀತಾ ಅಶೋಕ್; ಇಲ್ಲಿದೆ ಫೋಟೋ ಗ್ಯಾಲರಿ

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Edited By: |

Updated on: Dec 19, 2022 | 11:59 AM

Share
ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

1 / 5
ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

2 / 5
ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 5
ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ