AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಗೇಜ್​ಮೆಂಟ್ ಮಾಡಿಕೊಂಡ ‘ವಿಕ್ರಾಂತ್ ರೋಣ’ ನಟಿ ನೀತಾ ಅಶೋಕ್; ಇಲ್ಲಿದೆ ಫೋಟೋ ಗ್ಯಾಲರಿ

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 19, 2022 | 11:59 AM

Share
ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

1 / 5
ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

2 / 5
ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 5
ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ