AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಗೇಜ್​ಮೆಂಟ್ ಮಾಡಿಕೊಂಡ ‘ವಿಕ್ರಾಂತ್ ರೋಣ’ ನಟಿ ನೀತಾ ಅಶೋಕ್; ಇಲ್ಲಿದೆ ಫೋಟೋ ಗ್ಯಾಲರಿ

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Edited By: |

Updated on: Dec 19, 2022 | 11:59 AM

Share
ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

1 / 5
ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

2 / 5
ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 5
ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?