AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪೇಶ್ ಶೆಟ್ಟಿ-ಸಾನ್ಯಾ ಐಯ್ಯರ್ ರೊಮ್ಯಾನ್ಸ್​ಗೆ ಸುದೀಪ್ ಕ್ಲಾಸ್

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾರೆ.

TV9 Web
| Edited By: |

Updated on: Oct 16, 2022 | 6:30 AM

Share
ಬಿಗ್ ಬಾಸ್ ಕನ್ನಡ ಟಿವಿ ಸೀಸನ್ ಈಗಾಗಲೇ ಆರಂಭ ಆಗಿದೆ. ನಟಿ ಸಾನ್ಯಾ ಐಯ್ಯರ್ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಬಿಗ್ ಬಾಸ್ ಕನ್ನಡ ಟಿವಿ ಸೀಸನ್ ಈಗಾಗಲೇ ಆರಂಭ ಆಗಿದೆ. ನಟಿ ಸಾನ್ಯಾ ಐಯ್ಯರ್ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

1 / 5
ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಆಗಾಗ ಅವರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗುತ್ತದೆ.

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಆಗಾಗ ಅವರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗುತ್ತದೆ.

2 / 5
ಸಾನ್ಯಾ ಐಯ್ಯರ್ ಹಾಗೂ ರೂಪೇಶ್ ಶೆಟ್ಟಿ ನಡುವಿನ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಕಾರಣಕ್ಕೆ ಇವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಅವರ ರೊಮ್ಯಾನ್ಸ್ ಮಿತಿ ಮೀರಿದೆ.

ಸಾನ್ಯಾ ಐಯ್ಯರ್ ಹಾಗೂ ರೂಪೇಶ್ ಶೆಟ್ಟಿ ನಡುವಿನ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಕಾರಣಕ್ಕೆ ಇವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಅವರ ರೊಮ್ಯಾನ್ಸ್ ಮಿತಿ ಮೀರಿದೆ.

3 / 5
ಶನಿವಾರ (ಅಕ್ಟೋಬರ್ 15) ಎಪಿಸೋಡ್​ನಲ್ಲಿ ಸುದೀಪ್ ಅವರು ರೂಪೇಶ್ ಹಾಗೂ ಸಾನ್ಯಾ ಐಯ್ಯರ್​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶನಿವಾರ (ಅಕ್ಟೋಬರ್ 15) ಎಪಿಸೋಡ್​ನಲ್ಲಿ ಸುದೀಪ್ ಅವರು ರೂಪೇಶ್ ಹಾಗೂ ಸಾನ್ಯಾ ಐಯ್ಯರ್​ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

4 / 5
ಇತ್ತೀಚೆಗೆ ಇಬ್ಬರೂ ಕುಳಿತು ರೊಮ್ಯಾನ್ಸ್ ಮಾಡುತ್ತಿದ್ದರು. ಅದು ಮಿತಿ ಮೀರಿತ್ತು. ಈ ಕಾರಣಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ ಸುದೀಪ್.

ಇತ್ತೀಚೆಗೆ ಇಬ್ಬರೂ ಕುಳಿತು ರೊಮ್ಯಾನ್ಸ್ ಮಾಡುತ್ತಿದ್ದರು. ಅದು ಮಿತಿ ಮೀರಿತ್ತು. ಈ ಕಾರಣಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ ಸುದೀಪ್.

5 / 5
Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ