AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ; ಇಲ್ಲಿವೆ ಫೋಟೋಗಳು

Kichcha Sudeep | Pralhad Joshi - ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಅವರು ಉಪಹಾರ ಸೇವಿಸಿದ್ದಾರೆ. ಆ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ.  ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ.

TV9 Web
| Edited By: |

Updated on:Jul 16, 2022 | 12:39 PM

Share
ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು (ಜುಲೈ 16) ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ.

ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು (ಜುಲೈ 16) ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಅವರು ಉಪಹಾರ ಸೇವಿಸಿದ್ದಾರೆ. ಆ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ.  ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ.

ಇಂದು ಬೆಳಗ್ಗೆ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಸುದೀಪ್ ತೆರಳಿದ್ದಾರೆ. ಕೇಂದ್ರ ಸಚಿವರ ಜೊತೆ ಅವರು ಉಪಹಾರ ಸೇವಿಸಿದ್ದಾರೆ. ಆ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ.  ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ.

2 / 5
ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್​ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದಿದ್ದಾರೆ ಅವರು.

ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್​ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದಿದ್ದಾರೆ ಅವರು.

3 / 5
‘13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರ ಯಶಸ್ಸು ಸಿನಿಮಾ ರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ’ ಎಂದಿದ್ದಾರೆ ಪ್ರಲ್ಹಾದ್ ಜೋಶಿ.

‘13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಬಹುಭಾಷಾ ನಟರಾಗಿ ಮಿಂಚುತ್ತಿರುವ ಅವರ ಯಶಸ್ಸು ಸಿನಿಮಾ ರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ’ ಎಂದಿದ್ದಾರೆ ಪ್ರಲ್ಹಾದ್ ಜೋಶಿ.

4 / 5
‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.

5 / 5

Published On - 11:28 am, Sat, 16 July 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ