AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಐಪಿಎಲ್​ನಲ್ಲಿ ಮಿಂಚುತ್ತಿರುವ ಕಿಚ್ಚ ಸುದೀಪ್; ಇಲ್ಲಿವೆ ಫೋಟೋಗಳು

IPL 2021: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಐಪಿಎಲ್ ಪಂದ್ಯಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಆ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Sep 22, 2021 | 5:41 PM

Share
ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಐಪಿಎಲ್ 2021ರ ಪಂದ್ಯಗಳನ್ನು ವೀಕ್ಷಿಸಲು ಯುಎಇಗೆ ತೆರಳಿದ್ದಾರೆ. (Image Credits: KSFA_Official/ Twitter)

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಐಪಿಎಲ್ 2021ರ ಪಂದ್ಯಗಳನ್ನು ವೀಕ್ಷಿಸಲು ಯುಎಇಗೆ ತೆರಳಿದ್ದಾರೆ. (Image Credits: KSFA_Official/ Twitter)

1 / 7
ಕಿಚ್ಚ ಪಂದ್ಯವನ್ನು ವೀಕ್ಷಿಸುತ್ತಿರುವ ಚಿತ್ರಗಳು ಅವರ ಅಭಿಮಾನಿ ಪೇಜ್​ಗಳಲ್ಲಿ ಸಖತ್ ವೈರಲ್ ಆಗಿದ್ದು, ಕಿಚ್ಚನ ಸ್ಟೈಲ್​ಗೆ ಫಿದಾ ಆಗಿದ್ದಾರೆ. (Image Credits: KSFA_Official/ Twitter)

ಕಿಚ್ಚ ಪಂದ್ಯವನ್ನು ವೀಕ್ಷಿಸುತ್ತಿರುವ ಚಿತ್ರಗಳು ಅವರ ಅಭಿಮಾನಿ ಪೇಜ್​ಗಳಲ್ಲಿ ಸಖತ್ ವೈರಲ್ ಆಗಿದ್ದು, ಕಿಚ್ಚನ ಸ್ಟೈಲ್​ಗೆ ಫಿದಾ ಆಗಿದ್ದಾರೆ. (Image Credits: KSFA_Official/ Twitter)

2 / 7
ಕಿಚ್ಚ ಐಪಿಎಲ್​ನ ಎರಡನೇ ಭಾಗದಲ್ಲಿ ಇದುವರೆಗೆ ನಡೆದ ಮೂರೂ ಪಂದ್ಯಗಳಿಗೆ ಸಾಕ್ಷಿಯಾಗಿದ್ದಾರೆ. ಅದರಲ್ಲೂ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಕಿಚ್ಚ ದಂಪತಿ ಆರ್​ಸಿಬಿ ಜೆರ್ಸಿ ಧರಿಸಿ ಬೆಂಬಲ ಸೂಚಿಸಿದ ಚಿತ್ರಗಳು ಎಲ್ಲರ ಗಮನ ಸೆಳೆದಿವೆ. (Image Credits: KSFA_Official/ Twitter)

ಕಿಚ್ಚ ಐಪಿಎಲ್​ನ ಎರಡನೇ ಭಾಗದಲ್ಲಿ ಇದುವರೆಗೆ ನಡೆದ ಮೂರೂ ಪಂದ್ಯಗಳಿಗೆ ಸಾಕ್ಷಿಯಾಗಿದ್ದಾರೆ. ಅದರಲ್ಲೂ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಕಿಚ್ಚ ದಂಪತಿ ಆರ್​ಸಿಬಿ ಜೆರ್ಸಿ ಧರಿಸಿ ಬೆಂಬಲ ಸೂಚಿಸಿದ ಚಿತ್ರಗಳು ಎಲ್ಲರ ಗಮನ ಸೆಳೆದಿವೆ. (Image Credits: KSFA_Official/ Twitter)

3 / 7
ಇತ್ತೀಚೆಗಷ್ಟೇ ಕಿಚ್ಚನ ಹುಟ್ಟುಹಬ್ಬಕ್ಕೆ ತಮ್ಮ ತಂಡದ ವಿಶೇಷ ಜೆರ್ಸಿಯನ್ನು ನೀಡಿದ್ದ ರಾಜಸ್ಥಾನ ರಾಯಲ್ಸ್ ತಂಡದ ಪಂದ್ಯಕ್ಕೂ ಕಿಚ್ಚ ಸಾಕ್ಷಿಯಾಗಿದ್ದರು. (Image Credits: KSFA_Official/ Twitter)

ಇತ್ತೀಚೆಗಷ್ಟೇ ಕಿಚ್ಚನ ಹುಟ್ಟುಹಬ್ಬಕ್ಕೆ ತಮ್ಮ ತಂಡದ ವಿಶೇಷ ಜೆರ್ಸಿಯನ್ನು ನೀಡಿದ್ದ ರಾಜಸ್ಥಾನ ರಾಯಲ್ಸ್ ತಂಡದ ಪಂದ್ಯಕ್ಕೂ ಕಿಚ್ಚ ಸಾಕ್ಷಿಯಾಗಿದ್ದರು. (Image Credits: KSFA_Official/ Twitter)

4 / 7
ಆರ್​ಸಿಬಿ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚನ ಚಿತ್ರವನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಈ ಪಂದ್ಯದ ನಂತರ ಸುದೀಪ್ ಟ್ವೀಟ್ ಮಾಡಿ ಆರ್​ಸಿಬಿಗೆ ಇಂದು ಕೆಟ್ಟ ದಿನವಾಗಿತ್ತು ಎಂದಿದ್ದರು. ಜೊತೆಗೆ ಚೆನ್ನೈ ಮತ್ತು ಆರ್​ಸಿಬಿ ನಡುವಿನ ಮುಂದಿನ ಪಂದ್ಯಕ್ಕೆ ಕಾಯುತ್ತಿರುವುದಾಗಿ ತಿಳಿಸಿದ್ದರು. (Credits: BCCI, Star Sports)

ಆರ್​ಸಿಬಿ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚನ ಚಿತ್ರವನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಈ ಪಂದ್ಯದ ನಂತರ ಸುದೀಪ್ ಟ್ವೀಟ್ ಮಾಡಿ ಆರ್​ಸಿಬಿಗೆ ಇಂದು ಕೆಟ್ಟ ದಿನವಾಗಿತ್ತು ಎಂದಿದ್ದರು. ಜೊತೆಗೆ ಚೆನ್ನೈ ಮತ್ತು ಆರ್​ಸಿಬಿ ನಡುವಿನ ಮುಂದಿನ ಪಂದ್ಯಕ್ಕೆ ಕಾಯುತ್ತಿರುವುದಾಗಿ ತಿಳಿಸಿದ್ದರು. (Credits: BCCI, Star Sports)

5 / 7
ಕಿಚ್ಚ ಸುದೀಪ್ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಾರೆ. ಆ ಲೀಗ್​ನ ಯಶಸ್ವಿ ತಂಡಗಳಲ್ಲಿ ಕರ್ನಾಟಕವೂ ಒಂದು. (Image Credits: KSFA_Official/ Twitter)

ಕಿಚ್ಚ ಸುದೀಪ್ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಾರೆ. ಆ ಲೀಗ್​ನ ಯಶಸ್ವಿ ತಂಡಗಳಲ್ಲಿ ಕರ್ನಾಟಕವೂ ಒಂದು. (Image Credits: KSFA_Official/ Twitter)

6 / 7
ಸಿಸಿಎಲ್​ನಲ್ಲಿ ಕರ್ನಾಟಕ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದು, ನಾಲ್ಕು ಬಾರಿ ರನ್ನರ್ ಅಪ್ ಆಗಿದೆ. (Image Credits: KSFA_Official/ Twitter)

ಸಿಸಿಎಲ್​ನಲ್ಲಿ ಕರ್ನಾಟಕ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದು, ನಾಲ್ಕು ಬಾರಿ ರನ್ನರ್ ಅಪ್ ಆಗಿದೆ. (Image Credits: KSFA_Official/ Twitter)

7 / 7

Published On - 5:36 pm, Wed, 22 September 21

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು