AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ