AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್