AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ