AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ