AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು