AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ