AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share
ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್​-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

1 / 5
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

2 / 5
ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್​ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

3 / 5
ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

4 / 5
ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.

5 / 5

Published On - 1:09 pm, Mon, 5 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ