Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.
Updated on: Apr 25, 2023 | 8:45 AM
Share

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




