Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.
Updated on: Apr 25, 2023 | 8:45 AM
Share

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.
Related Photo Gallery
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್ನಲ್ಲೇ ಭೈರತಿ ಬಸವರಾಜ್ರನ್ನ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ




