AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 25, 2023 | 8:45 AM

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್​ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್​ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

1 / 5
ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

2 / 5
ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

3 / 5
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.

5 / 5
Follow us
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ