Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.
Updated on: Apr 25, 2023 | 8:45 AM
Share

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.
Related Photo Gallery
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ




