AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸಲ್ಮಾನ್ ಖಾನ್ ಮಸಲ್ ನೋಡಿ ಫ್ಯಾನ್ಸ್ ಫಿದಾ; ವೈರಲ್ ಆಯ್ತು ಫೋಟೋ

ಸಲ್ಮಾನ್ ಖಾನ್ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 08, 2023 | 12:00 PM

Share
ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ರಂಜಾನ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ರಂಜಾನ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

1 / 5
ಸಲ್ಮಾನ್ ಖಾನ್ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಕಾಲಿನ ಮಸಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸಲ್ಮಾನ್ ಖಾನ್ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಕಾಲಿನ ಮಸಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಸಲ್ಮಾನ್ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ‘ಕಿಸಿ ಕ ಭಾಯ್ ಕಿಸಿ ಜಾನ್’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಸಲ್ಮಾನ್ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ‘ಕಿಸಿ ಕ ಭಾಯ್ ಕಿಸಿ ಜಾನ್’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

3 / 5
ಈ ಮೊದಲು ತಮಿಳಿನಲ್ಲಿ ರಿಲೀಸ್ ಆದ ‘ವೀರಂ’ ಸಿನಿಮಾದ ರಿಮೇಕ್ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’. ಈ ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಈ ಮೊದಲು ತಮಿಳಿನಲ್ಲಿ ರಿಲೀಸ್ ಆದ ‘ವೀರಂ’ ಸಿನಿಮಾದ ರಿಮೇಕ್ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’. ಈ ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

4 / 5
ಈ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸಲ್ಲು ಜೊತೆಗೆ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸಲ್ಲು ಜೊತೆಗೆ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.

5 / 5
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!