AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ KKR Vs RR ಪಂದ್ಯ ವೀಕ್ಷಿಸಿದ ಜಾಕ್ವೆಲಿನ್; ಕೋಲ್ಕತ್ತಾ ಸೋಲನ್ನು ನಟಿಯ ಹಣೆಗೆ ಕಟ್ಟಿದ ಫ್ಯಾನ್ಸ್

Jacqueline Fernandez: ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯ ನೋಡಲು ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 9:09 AM

Share
ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 5
ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

2 / 5
ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

3 / 5
ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

4 / 5
ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್