AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ KKR Vs RR ಪಂದ್ಯ ವೀಕ್ಷಿಸಿದ ಜಾಕ್ವೆಲಿನ್; ಕೋಲ್ಕತ್ತಾ ಸೋಲನ್ನು ನಟಿಯ ಹಣೆಗೆ ಕಟ್ಟಿದ ಫ್ಯಾನ್ಸ್

Jacqueline Fernandez: ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯ ನೋಡಲು ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 9:09 AM

Share
ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 5
ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

2 / 5
ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

3 / 5
ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

4 / 5
ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ