AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ KKR Vs RR ಪಂದ್ಯ ವೀಕ್ಷಿಸಿದ ಜಾಕ್ವೆಲಿನ್; ಕೋಲ್ಕತ್ತಾ ಸೋಲನ್ನು ನಟಿಯ ಹಣೆಗೆ ಕಟ್ಟಿದ ಫ್ಯಾನ್ಸ್

Jacqueline Fernandez: ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯ ನೋಡಲು ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 9:09 AM

Share
ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 5
ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

2 / 5
ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

3 / 5
ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

4 / 5
ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

5 / 5
Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ