AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ KKR Vs RR ಪಂದ್ಯ ವೀಕ್ಷಿಸಿದ ಜಾಕ್ವೆಲಿನ್; ಕೋಲ್ಕತ್ತಾ ಸೋಲನ್ನು ನಟಿಯ ಹಣೆಗೆ ಕಟ್ಟಿದ ಫ್ಯಾನ್ಸ್

Jacqueline Fernandez: ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯ ನೋಡಲು ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 9:09 AM

Share
ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್ ತಲೆಯಮೇಲೆ ಇಡಿ ತೂಗುಗತ್ತಿ ತೂಗುತ್ತಿದೆ. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಕೂಡ ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

1 / 5
ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

ಜಾಕ್ವೆಲಿನ್ ಅವರು ಕೆಕೆಆರ್​ ಹಾಗೂ ಆರ್​ಆರ್​ ನಡುವಿನ ಪಂದ್ಯಕ್ಕೆ ತೆರಳಿದ್ದರು. ಕೋಲ್ಕತ್ತ ತಂಡವನ್ನು ಅವರು ಬೆಂಬಲಿಸಿದ್ದಾರೆ. ಆದರೆ, ಈ ಮ್ಯಾಚ್​ನಲ್ಲಿ ಕೆಕೆಆರ್ ಸೋತಿದೆ.

2 / 5
ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

ತಾವು ಬೆಂಬಲಿಸಿದ ತಂಡ ಸೋತರೂ ಜಾಕ್ವೆಲಿನ್ ಫರ್ನಾಂಡಿಸ್​ಗೆ ಬೇಸರ ಆಗಿಲ್ಲ. ಪಂದ್ಯದುದ್ದಕ್ಕೂ ಅವರು ಸಂಭ್ರಮಿಸುತ್ತಲೇ ಇದ್ದರು.

3 / 5
ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

ವಿಚಿತ್ರ ಎಂದರೆ ಕೋಲ್ಕತ್ತಾ ಸೋಲನ್ನು ಜಾಕ್ವೆಲಿನ್ ತಲೆಗೆ ಕಟ್ಟಲಾಗಿದೆ! ಹೌದು, ಕೋಲ್ಕತ್ತಾ ಸೋತಿದ್ದಕ್ಕೆ ಅನೇಕರು ಜಾಕ್ವೆಲಿನ್​ ಅವರನ್ನು ಬೈದಿದ್ದಾರೆ. ಪಂದ್ಯ ಸೋಲಲು ಜಾಕ್ವೆಲಿನ್ ಮೈದಾನಕ್ಕೆ ಬಂದಿದ್ದೇ ಕಾರಣ ಎಂದು ದೂರಿದ್ದಾರೆ.

4 / 5
ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

ಆದರೆ, ಇದಕ್ಕೆಲ್ಲ ಜಾಕ್ವೆಲಿನ್ ತಲೆಕೆಡಿಸಿಕೊಳ್ಳುವವರಲ್ಲ. ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಕ್ಕಮ್ಮ..’ ಹಾಡಿನ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು.

5 / 5
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು