AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎರಡು ವರ್ಷ ಟೆಸ್ಟ್​ನಲ್ಲಿ ಅವಕಾಶ ಕೊಡಲಿಲ್ಲ; ಸಂಕಷ್ಟದ ಸಮಯದಲ್ಲಿ ಭಾರತಕ್ಕೆ ನೆರವಾದ ಕನ್ನಡಿಗ ರಾಹುಲ್!

KL Rahul: 36 ಟೆಸ್ಟ್ ಪಂದ್ಯಗಳನ್ನು ಆಡಿದ ರಾಹುಲ್ 34.58 ರ ಸರಾಸರಿಯಲ್ಲಿ 2006 ರನ್ ಗಳಿಸಿದ್ದಾರೆ. ಈ ರೂಪದಲ್ಲಿ ಅವರ ಅತ್ಯಧಿಕ ಸ್ಕೋರ್ 199 ರನ್

TV9 Web
| Edited By: |

Updated on:Aug 09, 2021 | 7:01 PM

Share
ಕೆ ಎಲ್ ರಾಹುಲ್ ಶತಕ

K L Rahul slams hundred, sends a reminder to Team India management

1 / 5
ಕೆಎಲ್ ರಾಹುಲ್ ಸುಮಾರು ಎರಡು ವರ್ಷಗಳ ನಂತರ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಅದ್ಭುತವಾದ ಅರ್ಧಶತಕದೊಂದಿಗೆ ರಾಹುಲ್ ತಮ್ಮ ಆಟ ಪ್ರದರ್ಶಿಸಿದ್ದಾರೆ. ಶತಕದಂಚಿನಲ್ಲಿದ ರಾಹುಲ್ 84 ರನ್​ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.

india vs england test 2021 KL Rahul said It is important to stay patient and wait for my turn in Tests Cricket psr

2 / 5
ಕೆಎಲ್ ರಾಹುಲ್ 2018 ರ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾದ ಭಾರತೀಯ ತಂಡದ ಭಾಗವಾಗಿದ್ದರು. ನಂತರ ಅವರು ಅದ್ಭುತ ಶತಕದೊಂದಿಗೆ ಉತ್ತಮವಾಗಿ ಆಡಿದರು. ಆದಾಗ್ಯೂ, ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಗಾರರು ರಾಹುಲ್ ಅವರನ್ನು ಆಯ್ಕೆ ಮಾಡಿಲ್ಲ. ಆದರೆ ಈಗ ಅವರು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಶತಕ ಗಳಿಸಿದರು. ಅವರು ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಗಳಿಸಿದರು.

K L Rahul slams hundred, sends a reminder to Team India management

3 / 5
 36 ಟೆಸ್ಟ್ ಪಂದ್ಯಗಳನ್ನು ಆಡಿದ ರಾಹುಲ್ 34.58 ರ ಸರಾಸರಿಯಲ್ಲಿ 2006 ರನ್ ಗಳಿಸಿದ್ದಾರೆ. ಈ ರೂಪದಲ್ಲಿ ಅವರ ಅತ್ಯಧಿಕ ಸ್ಕೋರ್ 199 ರನ್.

36 ಟೆಸ್ಟ್ ಪಂದ್ಯಗಳನ್ನು ಆಡಿದ ರಾಹುಲ್ 34.58 ರ ಸರಾಸರಿಯಲ್ಲಿ 2006 ರನ್ ಗಳಿಸಿದ್ದಾರೆ. ಈ ರೂಪದಲ್ಲಿ ಅವರ ಅತ್ಯಧಿಕ ಸ್ಕೋರ್ 199 ರನ್.

4 / 5
ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಆಡುತ್ತಿರುವ ಆಟಗಾರ ಶೀಘ್ರದಲ್ಲೇ ಟೆಸ್ಟ್‌ನಲ್ಲಿ ಸ್ಥಾನ ಪಡೆಯುವ ಭರವಸೆಯಲ್ಲಿದ್ದಾರೆ. ರಾಹುಲ್ ಪ್ರಸ್ತುತ ಟಿ 20 ಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಆಡುತ್ತಿರುವ ಆಟಗಾರ ಶೀಘ್ರದಲ್ಲೇ ಟೆಸ್ಟ್‌ನಲ್ಲಿ ಸ್ಥಾನ ಪಡೆಯುವ ಭರವಸೆಯಲ್ಲಿದ್ದಾರೆ. ರಾಹುಲ್ ಪ್ರಸ್ತುತ ಟಿ 20 ಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 / 5

Published On - 9:31 pm, Fri, 6 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ