Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯು ಫೈಬರ್ ಮತ್ತು ವಿಟಮಿನ್‌ಗಳ ಅತ್ಯುತ್ತಮ ಮೂಲವಾಗಿರಬಹುದು, ಆದರೆ ಕೆಲವು ರೀತಿಯಲ್ಲಿ ಇದರ ಸೇವನೆಯು ಆರೋಗ್ಯಕ್ಕೆ ಹಾನಿಯುಂಟುಮಾಡುತ್ತದೆ. ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಕಾಡುತ್ತವೆ ಇಲ್ಲಿದೆ ಮಾಹಿತಿ.

| Updated By: Pavitra Bhat Jigalemane

Updated on:Feb 19, 2022 | 12:10 PM

ದ್ರಾಕ್ಷಿ ಹಣ್ಣಿನ ಸೀಸನ್​ ಆರಂಭವಾಗಿದೆ. ಆದರೆ ದ್ರಾಕ್ಷಿ ಹಣ್ಣನ್ನು  ಸೇವಿಸುವ ಮುನ್ನ ಅದರಿಂದಾಗುವ ಅಪಾಯದ ಬಗ್ಗೆ ತಿಳಿದುಕೊಳ್ಳಿ,

1 / 6
ಪ್ರಾತಿನಿಧಿಕ ಚಿತ್ರ

World Kidney Day: know the which food helps to improve the kidney health

2 / 6
ಸಾಂಕೆತಿಕ ಚಿತ್ರ

adopt these healthy lifestyle before pregnancy planning

3 / 6
Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯನ್ನು ಅತಿಯಾಗಿ ತಿನ್ನುವುದರಿಂದ ಚರ್ಮದ ತುರಿಕೆಗೆ ಕಾರಣವಾಗಬಹುದು. ಅಲರ್ಜಿಯ ಸಮಸ್ಯೆಯು ಸಾಮಾನ್ಯವಾಗಿ ಪಾದಗಳು ಮತ್ತು ಕೈಗಳ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಮುಖದ ಮೇಲೆ ಊತಕ್ಕೂ ಕಾರಣವಾಗುತ್ತದೆ.

4 / 6
Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವವರಿಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅತಿಸಾರ ಸಾಮಾನ್ಯವಾಗಿದೆ. ಈಗಾಗಲೇ ಹೊಟ್ಟೆ ಕೆಟ್ಟಿದ್ದರೂ, ದ್ರಾಕ್ಷಿಯನ್ನು ತಿನ್ನಬೇಡಿ ಎನ್ನುತ್ತಾರೆ ತಜ್ಞರು.

5 / 6
ಪ್ರಾತಿನಿಧಿಕ ಚಿತ್ರ

try these tips to weight loss while facing the PCOS problem

6 / 6

Published On - 11:45 am, Sat, 19 February 22

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ