Health: ತುಳಸಿ ಸೇವನೆಯಿಂದ ಆರೋಗ್ಯದ ಮೇಲಾಗುವ ಅಪಾಯ ತಿಳಿದುಕೊಳ್ಳಿ
ಆಯುರ್ವೇದದಲ್ಲಿ ತುಳಸಿಯನ್ನು ಔಷಧೀಯ ಗುಣಗಳ ನಿಧಿ ಎಂದು ಪರಿಗಣಿಸಲಾಗಿದೆ. ತುಳಸಿಯನ್ನು ಎಲ್ಲಾ ರೋಗಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ತುಳಸಿಯ ಸೇವನೆ ಒಳಿತಲ್ಲ. ಇಲ್ಲಿದೆ ಮಾಹಿತಿ.
Updated on:Feb 25, 2022 | 3:04 PM



ತುಳಸಿ ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಕಡಿಮೆ ಮಾಡಬಹುದು. ಅಲ್ಲದೆ, ಮಹಿಳೆಯರು ಗರ್ಭಾಶಯದಲ್ಲಿ ಫಲವತ್ತಾದ ಮೊಟ್ಟೆಯನ್ನು ಹೊಂದುವ ಸಾಧ್ಯತೆ ಕಡಿಮೆ. ನೀವು ಬಂಜೆತನಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೆ, ತಜ್ಞರನ್ನು ಸಂಪರ್ಕಿಸಿದ ನಂತರವೇ ತುಳಸಿಯನ್ನು ಸೇವಿಸಿ.

ತುಳಸಿಯು ಬಿಸಿ ಸ್ವಭಾವವನ್ನು ಹೊಂದಿದೆ, ಆದ್ದರಿಂದ ಗರ್ಭಿಣಿಯರು ಇದನ್ನು ಹೆಚ್ಚು ಸೇವಿಸಬಾರದು. ಯುಜೆನಾಲ್ ತುಳಸಿಯಲ್ಲಿ ಕಂಡುಬರುತ್ತದೆ, ಇದು ಗರ್ಭಾಶಯದ ಸಂಕೋಚನಕ್ಕೆ ಕಾರಣವಾಗಬಹುದು. ಇದು ಗರ್ಭಪಾತದ ಅಪಾಯವನ್ನೂ ಹೆಚ್ಚಿಸಬಹುದು. ಅಂತಹ ಸಂದರ್ಭಗಳಲ್ಲಿ, ತುಳಸಿಯನ್ನು ಸೇವಿಸುವ ಮೊದಲು, ತಜ್ಞರನ್ನು ಸಂಪರ್ಕಿಸಿ.

ತುಳಸಿ ಎಲೆಗಳಲ್ಲಿ ಆರ್ಸೆನಿಕ್ ಅಂಶವಿದೆ, ಹೀಗಾಗಿ ನೇರವಾಗಿ ಹಲ್ಲುಗಳಿಂದ ಅಗೆಯಬೇಡಿ. ಇದು ಹಲ್ಲುಗಳಿಗೆ ಹಾನಿ ಮಾಡುತ್ತದೆ. ತುಳಸಿಯನ್ನು ನೀರು ಅಥವಾ ಚಹಾದಲ್ಲಿ ಕುದಿಸಿ ಸೇವಿಸಿ.
Published On - 2:49 pm, Fri, 25 February 22
Related Photo Gallery

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!

IPL 2025: 16 ಅಂಕಗಳನ್ನು ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!

ಕ್ರಿಸ್ ಗೇಲ್ ದಾಖಲೆ ಧೂಳೀಪಟ ಮಾಡಿದ ರೊಮಾರಿಯೊ ಶೆಫರ್ಡ್

18-2 ವರ್ಷಗಳ ಬಳಿಕ RCB ಮುಂದೆ CSK ಧೂಳೀಪಟ

ಪಾಕಿಸ್ತಾನಕ್ಕೆ ಭಾರತದ ಶಾಕ್, ಪಹಲ್ಗಾಮ್ ಉಗ್ರ ಶ್ರೀಲಂಕಾದಲ್ಲಿ ಪತ್ತೆ

ತಂದೆಯಾದವನು ತನ್ನ ಮಕ್ಕಳಿಗೆ ಹೇಳಲೇಬೇಕಾದ ಸಂಗತಿಗಳಿವು

ನೆಲಮಂಗಲದಲ್ಲಿ KSRTC ಬಸ್- ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಕನ್ನಡ ಸೇರಿದಂತೆ ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು
ಯುದ್ಧ ಮಾಡಲು ನಮ್ಮವರು ಯಾರೂ ಹೋಗಲ್ಲ: ಜಮೀರ್ಗೆ ಸತೀಶ್ ಜಾರಕಿಹೊಳಿ ಟಾಂಗ್

ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಸತೀಶ್ ಜಾರಕಿಹೊಳಿ

ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿಗೆ ಮತ್ತೆ ಜನಿವಾರ ಧಾರಣೆ

ರಾಜಸ್ಥಾನ್ ಬೌಲರ್ಗಳ ಬೆವರಿಳಿಸಿದ ರಸೆಲ್

ಜನಿವಾರ ತೆಗೆದು ನೀಟ್ ಪರೀಕ್ಷೆ ಬರಿ, ಇಲ್ಲ ಬರಿಬೇಡ ಅಂದ್ರು, ವಿದ್ಯಾರ್ಥಿ

6 ಎಸೆತಗಳಲ್ಲಿ 6 ಸಿಕ್ಸರ್; ದಾಖಲೆ ಬರೆದ ಪರಾಗ್

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್

ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
