AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghee Benefits: ಬೇಸಿಗೆಯಲ್ಲಿ ತುಪ್ಪ ಸೇವನೆಯ ಪ್ರಯೋಜನಗಳೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಬೇಸಗೆಯಲ್ಲಿ ತುಪ್ಪ ಸೇವನೆಯಿಂದ ಹಲವು ಆರೋಗ್ಯಕರ ಪ್ರಯೋಜನಗಳಿವೆ. ಶಕ್ತಿ ವರ್ಧನೆ, ತ್ವಚೆಯ ಸೌಂದರ್ಯ, ಮೂಳೆ, ಹೊಟ್ಟೆಯ ಆರೋಗ್ಯ ಇತ್ಯಾದಿ ತುಪ್ಪ ಸೇವಿಸುವುದರಿಂದ ಉತ್ತಮವಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.

TV9 Web
| Updated By: ganapathi bhat|

Updated on: Apr 04, 2022 | 9:06 AM

Share
ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

1 / 5
ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

2 / 5
ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

3 / 5
ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

4 / 5
ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

5 / 5
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!