AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghee Benefits: ಬೇಸಿಗೆಯಲ್ಲಿ ತುಪ್ಪ ಸೇವನೆಯ ಪ್ರಯೋಜನಗಳೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಬೇಸಗೆಯಲ್ಲಿ ತುಪ್ಪ ಸೇವನೆಯಿಂದ ಹಲವು ಆರೋಗ್ಯಕರ ಪ್ರಯೋಜನಗಳಿವೆ. ಶಕ್ತಿ ವರ್ಧನೆ, ತ್ವಚೆಯ ಸೌಂದರ್ಯ, ಮೂಳೆ, ಹೊಟ್ಟೆಯ ಆರೋಗ್ಯ ಇತ್ಯಾದಿ ತುಪ್ಪ ಸೇವಿಸುವುದರಿಂದ ಉತ್ತಮವಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.

TV9 Web
| Edited By: |

Updated on: Apr 04, 2022 | 9:06 AM

Share
ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

1 / 5
ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

2 / 5
ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

3 / 5
ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

4 / 5
ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ