AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಇರುವ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಗುರುತುಗಳ ಅರ್ಥ ಏನು ಗೊತ್ತೇ?! ಇಲ್ಲಿದೆ ಮಾಹಿತಿ

ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

TV9 Web
| Edited By: |

Updated on: Mar 06, 2022 | 10:53 AM

Share
ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ವಿವಿಧ ಬಣ್ಣಗಳ ಗುರುತನ್ನು ನೀವು ಗಮನಿಸಿರಬಹುದು. ಉದಾಹರಣೆಗೆ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳು ಇರುವುದು ನೀವು ನೋಡಿರಬಹುದು. ಈ ಬಣ್ಣಗಳು ತಮ್ಮದೇ ಆದ ಅರ್ಥವನ್ನು ಹೊಂದಿವೆ. ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ವಿವಿಧ ಬಣ್ಣಗಳ ಗುರುತನ್ನು ನೀವು ಗಮನಿಸಿರಬಹುದು. ಉದಾಹರಣೆಗೆ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳು ಇರುವುದು ನೀವು ನೋಡಿರಬಹುದು. ಈ ಬಣ್ಣಗಳು ತಮ್ಮದೇ ಆದ ಅರ್ಥವನ್ನು ಹೊಂದಿವೆ. ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

1 / 5
ಮೊದಲಿಗೆ, ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ಮಾಡಿದ ಕೆಂಪು ಬಣ್ಣದ ಬ್ಲಾಕ್ ಬಗ್ಗೆ ಮಾತನಾಡೋಣ. ಈ ಬಣ್ಣದ ಬ್ಲಾಕ್ ಎಂದರೆ ನೈಸರ್ಗಿಕ ಮತ್ತು ರಾಸಾಯನಿಕ ವಸ್ತುಗಳು ಎರಡನ್ನೂ ಬೆರೆಸಿ ಈ ಟೂತ್ ಪೇಸ್ಟ್ ತಯಾರಿಸಲಾಗಿದೆ ಎಂದು ಅರ್ಥ. ನೀವು ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಟೂತ್​ಪೇಸ್ಟ್ ಮಾತ್ರ ಬಳಸಲು ಬಯಸಿದರೆ, ಕೆಂಪು ಬಣ್ಣದ ಮಾರ್ಕ್ ಇರುವ ಪೇಸ್ಟ್ ನಿಮಗಾಗಿ ಅಲ್ಲ.

ಮೊದಲಿಗೆ, ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ಮಾಡಿದ ಕೆಂಪು ಬಣ್ಣದ ಬ್ಲಾಕ್ ಬಗ್ಗೆ ಮಾತನಾಡೋಣ. ಈ ಬಣ್ಣದ ಬ್ಲಾಕ್ ಎಂದರೆ ನೈಸರ್ಗಿಕ ಮತ್ತು ರಾಸಾಯನಿಕ ವಸ್ತುಗಳು ಎರಡನ್ನೂ ಬೆರೆಸಿ ಈ ಟೂತ್ ಪೇಸ್ಟ್ ತಯಾರಿಸಲಾಗಿದೆ ಎಂದು ಅರ್ಥ. ನೀವು ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಟೂತ್​ಪೇಸ್ಟ್ ಮಾತ್ರ ಬಳಸಲು ಬಯಸಿದರೆ, ಕೆಂಪು ಬಣ್ಣದ ಮಾರ್ಕ್ ಇರುವ ಪೇಸ್ಟ್ ನಿಮಗಾಗಿ ಅಲ್ಲ.

2 / 5
ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಹಸಿರು ಬಣ್ಣದ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳಿಂದ ಮಾತ್ರ ತಯಾರಿಸಲ್ಪಟ್ಟಿದೆ ಎಂದು ಅರ್ಥ. ನೀವು ರಾಸಾಯನಿಕ ವಸ್ತುಗಳನ್ನು ಇಷ್ಟಪಡದಿದ್ದರೆ, ಕೇವಲ ನೈಸರ್ಗಿಕವಾದ ಪೇಸ್ಟ್​ ಬೇಕಾದರೆ ಈ ರೀತಿಯ ಟೂತ್​ಪೇಸ್ಟ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.

ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಹಸಿರು ಬಣ್ಣದ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳಿಂದ ಮಾತ್ರ ತಯಾರಿಸಲ್ಪಟ್ಟಿದೆ ಎಂದು ಅರ್ಥ. ನೀವು ರಾಸಾಯನಿಕ ವಸ್ತುಗಳನ್ನು ಇಷ್ಟಪಡದಿದ್ದರೆ, ಕೇವಲ ನೈಸರ್ಗಿಕವಾದ ಪೇಸ್ಟ್​ ಬೇಕಾದರೆ ಈ ರೀತಿಯ ಟೂತ್​ಪೇಸ್ಟ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.

3 / 5
ಟ್ಯೂಬ್ ಮೇಲೆ ನೀಲಿ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿಗಳಿಂದ ತಯಾರಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ನಿರ್ದಿಷ್ಟ ಪರಿಸ್ಥಿತಿಯಲ್ಲಿ ಈ ರೀತಿಯ ಪೇಸ್ಟ್ ಅನ್ನು ಬಳಸಲು ವೈದ್ಯರು ಶಿಫಾರಸು ಮಾಡುತ್ತಾರೆ. ಆದ್ದರಿಂದ, ಅದನ್ನು ಬಳಸುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ.

ಟ್ಯೂಬ್ ಮೇಲೆ ನೀಲಿ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿಗಳಿಂದ ತಯಾರಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ನಿರ್ದಿಷ್ಟ ಪರಿಸ್ಥಿತಿಯಲ್ಲಿ ಈ ರೀತಿಯ ಪೇಸ್ಟ್ ಅನ್ನು ಬಳಸಲು ವೈದ್ಯರು ಶಿಫಾರಸು ಮಾಡುತ್ತಾರೆ. ಆದ್ದರಿಂದ, ಅದನ್ನು ಬಳಸುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ.

4 / 5
ಇನ್ನು ಕಪ್ಪು ಗುರುತು ಇದೆ ಎಂದರೆ ಈ ಟೂತ್​ಪೇಸ್ಟ್ ಅನ್ನು ರಾಸಾಯನಿಕಗಳಿಂದ ಮಾತ್ರ ತಯಾರಿಸಲಾಗುತ್ತದೆ. ಆದ್ದರಿಂದ, ನಿಮ್ಮ ಅನುಕೂಲಕ್ಕೆ ಅನುಗುಣವಾಗಿ, ವಿವಿಧ ಬಣ್ಣದ ಗುರುತು ಇರುವ ಪೇಸ್ಟ್‌ಗಳಿಂದ ನಿಮ್ಮ ಆಯ್ಕೆಯನ್ನು ನೀವು ಮಾಡಬಹುದು. ಒಟ್ಟಾರೆ ನೋಡುವುದಾದರೆ, ಕೆಂಪು= ನೈಸರ್ಗಿಕ ಮತ್ತು ರಾಸಾಯನಿಕ, ಹಸಿರು= ನೈಸರ್ಗಿಕ ಪದಾರ್ಥ ಮಾತ್ರ, ನೀಲಿ= ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿ, ಕಪ್ಪು= ರಾಸಾಯನಿಕಗಳಿಂದ ಮಾತ್ರ ಎಂದು ಅರ್ಥ.

ಇನ್ನು ಕಪ್ಪು ಗುರುತು ಇದೆ ಎಂದರೆ ಈ ಟೂತ್​ಪೇಸ್ಟ್ ಅನ್ನು ರಾಸಾಯನಿಕಗಳಿಂದ ಮಾತ್ರ ತಯಾರಿಸಲಾಗುತ್ತದೆ. ಆದ್ದರಿಂದ, ನಿಮ್ಮ ಅನುಕೂಲಕ್ಕೆ ಅನುಗುಣವಾಗಿ, ವಿವಿಧ ಬಣ್ಣದ ಗುರುತು ಇರುವ ಪೇಸ್ಟ್‌ಗಳಿಂದ ನಿಮ್ಮ ಆಯ್ಕೆಯನ್ನು ನೀವು ಮಾಡಬಹುದು. ಒಟ್ಟಾರೆ ನೋಡುವುದಾದರೆ, ಕೆಂಪು= ನೈಸರ್ಗಿಕ ಮತ್ತು ರಾಸಾಯನಿಕ, ಹಸಿರು= ನೈಸರ್ಗಿಕ ಪದಾರ್ಥ ಮಾತ್ರ, ನೀಲಿ= ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿ, ಕಪ್ಪು= ರಾಸಾಯನಿಕಗಳಿಂದ ಮಾತ್ರ ಎಂದು ಅರ್ಥ.

5 / 5
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!