AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಇರುವ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಗುರುತುಗಳ ಅರ್ಥ ಏನು ಗೊತ್ತೇ?! ಇಲ್ಲಿದೆ ಮಾಹಿತಿ

ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

TV9 Web
| Edited By: |

Updated on: Mar 06, 2022 | 10:53 AM

Share
ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ವಿವಿಧ ಬಣ್ಣಗಳ ಗುರುತನ್ನು ನೀವು ಗಮನಿಸಿರಬಹುದು. ಉದಾಹರಣೆಗೆ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳು ಇರುವುದು ನೀವು ನೋಡಿರಬಹುದು. ಈ ಬಣ್ಣಗಳು ತಮ್ಮದೇ ಆದ ಅರ್ಥವನ್ನು ಹೊಂದಿವೆ. ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ವಿವಿಧ ಬಣ್ಣಗಳ ಗುರುತನ್ನು ನೀವು ಗಮನಿಸಿರಬಹುದು. ಉದಾಹರಣೆಗೆ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳು ಇರುವುದು ನೀವು ನೋಡಿರಬಹುದು. ಈ ಬಣ್ಣಗಳು ತಮ್ಮದೇ ಆದ ಅರ್ಥವನ್ನು ಹೊಂದಿವೆ. ಪೇಸ್ಟ್​ನ ನಿರ್ಧಿಷ್ಟ ವಿಷಯ ವಿವರಿಸಲು, ಟೂತ್​ಪೇಸ್ಟ್ ತಯಾರಿಸುವ ಕಂಪನಿಗಳು ಅವುಗಳ ಮೇಲೆ ಗುರುತನ್ನು ಮಾಡುತ್ತವೆ. ಒಂದು ಟೂತ್‌ಪೇಸ್ಟ್ ಇನ್ನೊಂದಕ್ಕಿಂತ ಎಷ್ಟು ಭಿನ್ನವಾಗಿದೆ ಎಂಬುದನ್ನು ಈ ಬಣ್ಣಗಳು ಹೇಳುತ್ತವೆ. ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿನ ವಿವಿಧ ಬಣ್ಣದ ಬ್ಲಾಕ್‌ಗಳ ಅರ್ಥವೇನು? ಇಲ್ಲಿ ತಿಳಿದುಕೊಳ್ಳಿ.

1 / 5
ಮೊದಲಿಗೆ, ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ಮಾಡಿದ ಕೆಂಪು ಬಣ್ಣದ ಬ್ಲಾಕ್ ಬಗ್ಗೆ ಮಾತನಾಡೋಣ. ಈ ಬಣ್ಣದ ಬ್ಲಾಕ್ ಎಂದರೆ ನೈಸರ್ಗಿಕ ಮತ್ತು ರಾಸಾಯನಿಕ ವಸ್ತುಗಳು ಎರಡನ್ನೂ ಬೆರೆಸಿ ಈ ಟೂತ್ ಪೇಸ್ಟ್ ತಯಾರಿಸಲಾಗಿದೆ ಎಂದು ಅರ್ಥ. ನೀವು ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಟೂತ್​ಪೇಸ್ಟ್ ಮಾತ್ರ ಬಳಸಲು ಬಯಸಿದರೆ, ಕೆಂಪು ಬಣ್ಣದ ಮಾರ್ಕ್ ಇರುವ ಪೇಸ್ಟ್ ನಿಮಗಾಗಿ ಅಲ್ಲ.

ಮೊದಲಿಗೆ, ಟೂತ್​​ಪೇಸ್ಟ್​ನ ಟ್ಯೂಬ್​ನಲ್ಲಿ ಮಾಡಿದ ಕೆಂಪು ಬಣ್ಣದ ಬ್ಲಾಕ್ ಬಗ್ಗೆ ಮಾತನಾಡೋಣ. ಈ ಬಣ್ಣದ ಬ್ಲಾಕ್ ಎಂದರೆ ನೈಸರ್ಗಿಕ ಮತ್ತು ರಾಸಾಯನಿಕ ವಸ್ತುಗಳು ಎರಡನ್ನೂ ಬೆರೆಸಿ ಈ ಟೂತ್ ಪೇಸ್ಟ್ ತಯಾರಿಸಲಾಗಿದೆ ಎಂದು ಅರ್ಥ. ನೀವು ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಟೂತ್​ಪೇಸ್ಟ್ ಮಾತ್ರ ಬಳಸಲು ಬಯಸಿದರೆ, ಕೆಂಪು ಬಣ್ಣದ ಮಾರ್ಕ್ ಇರುವ ಪೇಸ್ಟ್ ನಿಮಗಾಗಿ ಅಲ್ಲ.

2 / 5
ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಹಸಿರು ಬಣ್ಣದ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳಿಂದ ಮಾತ್ರ ತಯಾರಿಸಲ್ಪಟ್ಟಿದೆ ಎಂದು ಅರ್ಥ. ನೀವು ರಾಸಾಯನಿಕ ವಸ್ತುಗಳನ್ನು ಇಷ್ಟಪಡದಿದ್ದರೆ, ಕೇವಲ ನೈಸರ್ಗಿಕವಾದ ಪೇಸ್ಟ್​ ಬೇಕಾದರೆ ಈ ರೀತಿಯ ಟೂತ್​ಪೇಸ್ಟ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.

ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಹಸಿರು ಬಣ್ಣದ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳಿಂದ ಮಾತ್ರ ತಯಾರಿಸಲ್ಪಟ್ಟಿದೆ ಎಂದು ಅರ್ಥ. ನೀವು ರಾಸಾಯನಿಕ ವಸ್ತುಗಳನ್ನು ಇಷ್ಟಪಡದಿದ್ದರೆ, ಕೇವಲ ನೈಸರ್ಗಿಕವಾದ ಪೇಸ್ಟ್​ ಬೇಕಾದರೆ ಈ ರೀತಿಯ ಟೂತ್​ಪೇಸ್ಟ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.

3 / 5
ಟ್ಯೂಬ್ ಮೇಲೆ ನೀಲಿ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿಗಳಿಂದ ತಯಾರಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ನಿರ್ದಿಷ್ಟ ಪರಿಸ್ಥಿತಿಯಲ್ಲಿ ಈ ರೀತಿಯ ಪೇಸ್ಟ್ ಅನ್ನು ಬಳಸಲು ವೈದ್ಯರು ಶಿಫಾರಸು ಮಾಡುತ್ತಾರೆ. ಆದ್ದರಿಂದ, ಅದನ್ನು ಬಳಸುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ.

ಟ್ಯೂಬ್ ಮೇಲೆ ನೀಲಿ ಗುರುತು ಇದ್ದರೆ, ಅದು ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿಗಳಿಂದ ತಯಾರಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ನಿರ್ದಿಷ್ಟ ಪರಿಸ್ಥಿತಿಯಲ್ಲಿ ಈ ರೀತಿಯ ಪೇಸ್ಟ್ ಅನ್ನು ಬಳಸಲು ವೈದ್ಯರು ಶಿಫಾರಸು ಮಾಡುತ್ತಾರೆ. ಆದ್ದರಿಂದ, ಅದನ್ನು ಬಳಸುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ.

4 / 5
ಇನ್ನು ಕಪ್ಪು ಗುರುತು ಇದೆ ಎಂದರೆ ಈ ಟೂತ್​ಪೇಸ್ಟ್ ಅನ್ನು ರಾಸಾಯನಿಕಗಳಿಂದ ಮಾತ್ರ ತಯಾರಿಸಲಾಗುತ್ತದೆ. ಆದ್ದರಿಂದ, ನಿಮ್ಮ ಅನುಕೂಲಕ್ಕೆ ಅನುಗುಣವಾಗಿ, ವಿವಿಧ ಬಣ್ಣದ ಗುರುತು ಇರುವ ಪೇಸ್ಟ್‌ಗಳಿಂದ ನಿಮ್ಮ ಆಯ್ಕೆಯನ್ನು ನೀವು ಮಾಡಬಹುದು. ಒಟ್ಟಾರೆ ನೋಡುವುದಾದರೆ, ಕೆಂಪು= ನೈಸರ್ಗಿಕ ಮತ್ತು ರಾಸಾಯನಿಕ, ಹಸಿರು= ನೈಸರ್ಗಿಕ ಪದಾರ್ಥ ಮಾತ್ರ, ನೀಲಿ= ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿ, ಕಪ್ಪು= ರಾಸಾಯನಿಕಗಳಿಂದ ಮಾತ್ರ ಎಂದು ಅರ್ಥ.

ಇನ್ನು ಕಪ್ಪು ಗುರುತು ಇದೆ ಎಂದರೆ ಈ ಟೂತ್​ಪೇಸ್ಟ್ ಅನ್ನು ರಾಸಾಯನಿಕಗಳಿಂದ ಮಾತ್ರ ತಯಾರಿಸಲಾಗುತ್ತದೆ. ಆದ್ದರಿಂದ, ನಿಮ್ಮ ಅನುಕೂಲಕ್ಕೆ ಅನುಗುಣವಾಗಿ, ವಿವಿಧ ಬಣ್ಣದ ಗುರುತು ಇರುವ ಪೇಸ್ಟ್‌ಗಳಿಂದ ನಿಮ್ಮ ಆಯ್ಕೆಯನ್ನು ನೀವು ಮಾಡಬಹುದು. ಒಟ್ಟಾರೆ ನೋಡುವುದಾದರೆ, ಕೆಂಪು= ನೈಸರ್ಗಿಕ ಮತ್ತು ರಾಸಾಯನಿಕ, ಹಸಿರು= ನೈಸರ್ಗಿಕ ಪದಾರ್ಥ ಮಾತ್ರ, ನೀಲಿ= ನೈಸರ್ಗಿಕ ಪದಾರ್ಥಗಳು ಮತ್ತು ಔಷಧಿ, ಕಪ್ಪು= ರಾಸಾಯನಿಕಗಳಿಂದ ಮಾತ್ರ ಎಂದು ಅರ್ಥ.

5 / 5
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ