AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್ ಶವ ಪತ್ತೆ: ಯುವ ದೇಹದಾರ್ಢ್ಯ ಪಟು ಫೋಟೋಗಳು ಇಲ್ಲಿವೆ

ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶ್ರೀನಾಥ್ ಶವ ಪತ್ತೆಯಾಗಿದೆ. ಬೆಂಗಳೂರಿನ ಕೆ.ಆರ್​.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ.

TV9 Web
| Edited By: |

Updated on:Jan 11, 2023 | 8:01 PM

Share
ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶ್ರೀನಾಥ್ ಶವ ಪತ್ತೆಯಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶ್ರೀನಾಥ್ ಶವ ಪತ್ತೆಯಾಗಿದೆ.

1 / 12
 ಬೆಂಗಳೂರಿನ ಕೆ.ಆರ್​.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಆರ್​.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ.

2 / 12
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ರು.

3 / 12
ಆದ್ರೆ ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀನಾಥ್ ಶವ ಪತ್ತೆಯಾಗಿದೆ.

ಆದ್ರೆ ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀನಾಥ್ ಶವ ಪತ್ತೆಯಾಗಿದೆ.

4 / 12
ಫಾರ್ಮಾ ಡಿ ವ್ಯಾಸಾಂಗ ಮಾಡುವುದರ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ಫಾರ್ಮಾ ಡಿ ವ್ಯಾಸಾಂಗ ಮಾಡುವುದರ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

5 / 12
ದೇಹದಾರ್ಢ್ಯ ಪಟು  ಶ್ರೀನಾಥ್

ದೇಹದಾರ್ಢ್ಯ ಪಟು ಶ್ರೀನಾಥ್

6 / 12
ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

7 / 12
ಐದು ವರ್ಷದ ಹಿಂದೆ ಬೆಂಗಳೂರಿಗೆ ಓದಲು ಬಂದಿದ್ದ ಶ್ರೀನಾಥ್ ಗೆಳೆಯನ ಜೊತೆ ವಾಸವಾಗಿದ್ದರು. ಇನ್ನೊಂದು ವರ್ಷ ಆಗಿದ್ರೆ ಡಿ ಫಾರ್ಮಾ ಸಹ ಮುಗಿಯುತ್ತಿತ್ತು.

ಐದು ವರ್ಷದ ಹಿಂದೆ ಬೆಂಗಳೂರಿಗೆ ಓದಲು ಬಂದಿದ್ದ ಶ್ರೀನಾಥ್ ಗೆಳೆಯನ ಜೊತೆ ವಾಸವಾಗಿದ್ದರು. ಇನ್ನೊಂದು ವರ್ಷ ಆಗಿದ್ರೆ ಡಿ ಫಾರ್ಮಾ ಸಹ ಮುಗಿಯುತ್ತಿತ್ತು.

8 / 12
ತಂದೆಯಿಂದ ಒಂದು ತಿಂಗಳ ಹಿಂದೆ ಅವಲಹಳ್ಳಿ ಬಳಿ ಜಿಮ್ ಓಪನ್ ಮಾಡಲು 3 ಲಕ್ಷ ರೂ ಹಣವನ್ನು ಸಹ ಪಡೆದುಕೊಂಡಿದ್ದನು ಎಂದು ತಿಳಿದುಬಂದಿದೆ.

ತಂದೆಯಿಂದ ಒಂದು ತಿಂಗಳ ಹಿಂದೆ ಅವಲಹಳ್ಳಿ ಬಳಿ ಜಿಮ್ ಓಪನ್ ಮಾಡಲು 3 ಲಕ್ಷ ರೂ ಹಣವನ್ನು ಸಹ ಪಡೆದುಕೊಂಡಿದ್ದನು ಎಂದು ತಿಳಿದುಬಂದಿದೆ.

9 / 12
ದೇಹದಾರ್ಢ್ಯಪಟು ಶ್ರೀನಾಥ್ ಸಾವು ಆತ್ಮಹತ್ಯೆಯೋ? ಕೊಲೆಯೋ? ಎನ್ನುವುದು ತಿಳಿದುಬಂದಿಲ್ಲ

ದೇಹದಾರ್ಢ್ಯಪಟು ಶ್ರೀನಾಥ್ ಸಾವು ಆತ್ಮಹತ್ಯೆಯೋ? ಕೊಲೆಯೋ? ಎನ್ನುವುದು ತಿಳಿದುಬಂದಿಲ್ಲ

10 / 12
ದೇಹದಾರ್ಢ್ಯಪಟು ಶ್ರೀನಾಥ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ದೇಹದಾರ್ಢ್ಯಪಟು ಶ್ರೀನಾಥ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

11 / 12
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

12 / 12

Published On - 8:00 pm, Wed, 11 January 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್