AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರು ಮಾರಿಕಾಂಬ ಟ್ರಸ್ಟ್​ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳ ಕೊಡಗೆ

ಮತ್ತೊಂದು ಹೆಜ್ಜೆ ಮುಂದಿಟ್ಟ ಮಾಲೂಕು ಮಾರಿಕಾಂಬ ಟ್ರಸ್ಟ್, ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

TV9 Web
| Edited By: Rakesh Nayak Manchi|

Updated on:Nov 10, 2022 | 3:21 PM

Share
ತನ್ನ ಭಕ್ತರಿಗಾಗಿ ಹಲವು ಸೇವೆಗಳನ್ನು ಒದಗಿಸುವಲ್ಲಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಮಾಲೂರು ಮಾರಿಕಾಂಬ ಟ್ರಸ್ಟ್​ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

Kolar Malur Marikamba Trust to provide dialysis machines to government hospital Kolar news in kannada

1 / 5
ಮಾಲೂರು ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

Kolar Malur Marikamba Trust to provide dialysis machines to government hospital Kolar news in kannada

2 / 5
Kolar Malur Marikamba Trust to provide dialysis machines to government hospital Kolar news in kannada

ಇಂದು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ ಮಾಡಿದ್ದು ಅದಕ್ಕೆ ಬೇಕಾದ ಡಯಾಲಿಸೀಸ್​ ಯಂತ್ರಗಳು ಹಾಗೂ ಅಗತ್ಯ ಪರಿಕರಗಳನ್ನು ನೀಡಿದೆ.

3 / 5
Kolar Malur Marikamba Trust to provide dialysis machines to government hospital Kolar news in kannada

ಡಯಾಲಿಸಿಸ್​ ಕೇಂದ್ರವನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಜಗದೀಶ್​ ಉದ್ಘಾಟನೆ ಮಾಡಿದ್ದಾರೆ.

4 / 5
Kolar Malur Marikamba Trust to provide dialysis machines to government hospital Kolar news in kannada

ಮಾಲೂರು ಜನರ ಆರೈದ್ಯ ದೈವ ಮಾರಿಕಾಂಭ ದೇವಾಲಯದ ಟ್ರಸ್ಟ್​ ಈಗಾಗಲೇ ಶುದ್ದಕುಡಿಯುವ ನೀರಿನ ಘಟನೆ, ವೃದ್ದಾಶ್ರಮ, ಹಸಿದವರಿಗೆ ಅನ್ನ ನೀಡುವುದು ಸೇರಿ ಹಲವು ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

5 / 5

Published On - 3:20 pm, Thu, 10 November 22

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ