AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರು ಮಾರಿಕಾಂಬ ಟ್ರಸ್ಟ್​ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳ ಕೊಡಗೆ

ಮತ್ತೊಂದು ಹೆಜ್ಜೆ ಮುಂದಿಟ್ಟ ಮಾಲೂಕು ಮಾರಿಕಾಂಬ ಟ್ರಸ್ಟ್, ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

TV9 Web
| Edited By: |

Updated on:Nov 10, 2022 | 3:21 PM

Share
ತನ್ನ ಭಕ್ತರಿಗಾಗಿ ಹಲವು ಸೇವೆಗಳನ್ನು ಒದಗಿಸುವಲ್ಲಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಮಾಲೂರು ಮಾರಿಕಾಂಬ ಟ್ರಸ್ಟ್​ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

Kolar Malur Marikamba Trust to provide dialysis machines to government hospital Kolar news in kannada

1 / 5
ಮಾಲೂರು ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

Kolar Malur Marikamba Trust to provide dialysis machines to government hospital Kolar news in kannada

2 / 5
Kolar Malur Marikamba Trust to provide dialysis machines to government hospital Kolar news in kannada

ಇಂದು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ ಮಾಡಿದ್ದು ಅದಕ್ಕೆ ಬೇಕಾದ ಡಯಾಲಿಸೀಸ್​ ಯಂತ್ರಗಳು ಹಾಗೂ ಅಗತ್ಯ ಪರಿಕರಗಳನ್ನು ನೀಡಿದೆ.

3 / 5
Kolar Malur Marikamba Trust to provide dialysis machines to government hospital Kolar news in kannada

ಡಯಾಲಿಸಿಸ್​ ಕೇಂದ್ರವನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಜಗದೀಶ್​ ಉದ್ಘಾಟನೆ ಮಾಡಿದ್ದಾರೆ.

4 / 5
Kolar Malur Marikamba Trust to provide dialysis machines to government hospital Kolar news in kannada

ಮಾಲೂರು ಜನರ ಆರೈದ್ಯ ದೈವ ಮಾರಿಕಾಂಭ ದೇವಾಲಯದ ಟ್ರಸ್ಟ್​ ಈಗಾಗಲೇ ಶುದ್ದಕುಡಿಯುವ ನೀರಿನ ಘಟನೆ, ವೃದ್ದಾಶ್ರಮ, ಹಸಿದವರಿಗೆ ಅನ್ನ ನೀಡುವುದು ಸೇರಿ ಹಲವು ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

5 / 5

Published On - 3:20 pm, Thu, 10 November 22

Web contact
Web contact

TV9 Kannada

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?