AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರು ಮಾರಿಕಾಂಬ ಟ್ರಸ್ಟ್​ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳ ಕೊಡಗೆ

ಮತ್ತೊಂದು ಹೆಜ್ಜೆ ಮುಂದಿಟ್ಟ ಮಾಲೂಕು ಮಾರಿಕಾಂಬ ಟ್ರಸ್ಟ್, ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

TV9 Web
| Updated By: Rakesh Nayak Manchi|

Updated on:Nov 10, 2022 | 3:21 PM

Share
ತನ್ನ ಭಕ್ತರಿಗಾಗಿ ಹಲವು ಸೇವೆಗಳನ್ನು ಒದಗಿಸುವಲ್ಲಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಮಾಲೂರು ಮಾರಿಕಾಂಬ ಟ್ರಸ್ಟ್​ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

Kolar Malur Marikamba Trust to provide dialysis machines to government hospital Kolar news in kannada

1 / 5
ಮಾಲೂರು ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

Kolar Malur Marikamba Trust to provide dialysis machines to government hospital Kolar news in kannada

2 / 5
Kolar Malur Marikamba Trust to provide dialysis machines to government hospital Kolar news in kannada

ಇಂದು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ ಮಾಡಿದ್ದು ಅದಕ್ಕೆ ಬೇಕಾದ ಡಯಾಲಿಸೀಸ್​ ಯಂತ್ರಗಳು ಹಾಗೂ ಅಗತ್ಯ ಪರಿಕರಗಳನ್ನು ನೀಡಿದೆ.

3 / 5
Kolar Malur Marikamba Trust to provide dialysis machines to government hospital Kolar news in kannada

ಡಯಾಲಿಸಿಸ್​ ಕೇಂದ್ರವನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಜಗದೀಶ್​ ಉದ್ಘಾಟನೆ ಮಾಡಿದ್ದಾರೆ.

4 / 5
Kolar Malur Marikamba Trust to provide dialysis machines to government hospital Kolar news in kannada

ಮಾಲೂರು ಜನರ ಆರೈದ್ಯ ದೈವ ಮಾರಿಕಾಂಭ ದೇವಾಲಯದ ಟ್ರಸ್ಟ್​ ಈಗಾಗಲೇ ಶುದ್ದಕುಡಿಯುವ ನೀರಿನ ಘಟನೆ, ವೃದ್ದಾಶ್ರಮ, ಹಸಿದವರಿಗೆ ಅನ್ನ ನೀಡುವುದು ಸೇರಿ ಹಲವು ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

5 / 5

Published On - 3:20 pm, Thu, 10 November 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್