AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೂ ಕೊತ್ತೂರು ಮಂಜುನಾಥ್ ಹವಾ: ಅಮೇರಿಕಾ, ‌ಲಂಡನ್, ಕೆನಾಡದಲ್ಲೂ ಅಭಿಮಾನಿಗಳಿಂದ ಗೆಲುವಿನ ಸಂಭ್ರಮ

ಕರ್ನಾಟಕ ವಿಧಾನಸಭೆ ಚುಣಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಲ್ಲಿ ಗೆದ್ದು ಪ್ರಚಂಡ ಬಹುಮತ ಸಾಧಿಸಿದೆ. ಅದರಲ್ಲೂ ಮುಖ್ಯವಾಗಿ ಅಚ್ಚರಿ ಎಂಬಂತೆ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಇನ್ನೇನು ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು. ಇದೀಗ ಅಂತಿಮವಾಗಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅವರ ಅಭಿಮಾನಿಗಳು ವಿದೇಶದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು ಕೇಕ್ ಕತ್ತರಿಸಿ ಶುಭಾಶಯ ತಿಳಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 16, 2023 | 8:43 AM

Share
ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

1 / 7
ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

2 / 7
ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

3 / 7
ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

4 / 7
ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

5 / 7
ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

6 / 7
ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

7 / 7
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ