AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೂ ಕೊತ್ತೂರು ಮಂಜುನಾಥ್ ಹವಾ: ಅಮೇರಿಕಾ, ‌ಲಂಡನ್, ಕೆನಾಡದಲ್ಲೂ ಅಭಿಮಾನಿಗಳಿಂದ ಗೆಲುವಿನ ಸಂಭ್ರಮ

ಕರ್ನಾಟಕ ವಿಧಾನಸಭೆ ಚುಣಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಲ್ಲಿ ಗೆದ್ದು ಪ್ರಚಂಡ ಬಹುಮತ ಸಾಧಿಸಿದೆ. ಅದರಲ್ಲೂ ಮುಖ್ಯವಾಗಿ ಅಚ್ಚರಿ ಎಂಬಂತೆ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಇನ್ನೇನು ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು. ಇದೀಗ ಅಂತಿಮವಾಗಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅವರ ಅಭಿಮಾನಿಗಳು ವಿದೇಶದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು ಕೇಕ್ ಕತ್ತರಿಸಿ ಶುಭಾಶಯ ತಿಳಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 16, 2023 | 8:43 AM

Share
ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

1 / 7
ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

2 / 7
ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

3 / 7
ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

4 / 7
ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

5 / 7
ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

6 / 7
ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

7 / 7
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್